ವಿಂಗ್ ಕಮಾಂಡರ್ ಅಭಿನಂದನ್ ರನ್ನು ವರ್ಗಾವಣೆ ಮಾಡಿದ ವಾಯುಪಡೆ

Webdunia
ಭಾನುವಾರ, 21 ಏಪ್ರಿಲ್ 2019 (12:59 IST)
ನವದೆಹಲಿ : ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.


ಶತ್ರು ರಾಷ್ಟ್ರದ ಯುದ್ಧ ವಿಮಾನವನ್ನು ಹಿಮ್ಮೆಟ್ಟಿಸುವ ಭರದಲ್ಲಿ , ಪಾಕಿಸ್ತಾನದ ವಶವಾಗಿ ಬಂಧನದಲ್ಲಿದ್ದು, ದೇಶಕ್ಕೆ ಮರಳಿದ ಭಾರತೀಯ ವಾಯು ಪಡೆಯ ಪೈಲಟ್ ಅಭಿನಂದನ್ ಸಾಹಸಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿತ್ತು.


ಆದರೆ ಅಭಿನಂದನ್ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಕಾಶ್ಮೀರ ಕಣಿವೆಯಲ್ಲಿ ಅವರ ಜೀವಕ್ಕೆ ಅಪಾಯವಿದೆ ಎಂಬುದನ್ನು ಅರಿತ ವಾಯುಪಡೆ ಅವರನ್ನು ಶ್ರೀನಗರ ವಾಯುನೆಲೆಯಿಂದ ದೇಶದ ಪಶ್ಚಿಮ ವಲಯದಲ್ಲಿ ಪಾಕಿಸ್ತಾನದ ಗಡಿಗೆ ಅಂಟಿಕೊಂಡಿರುವ, ಪ್ರಮುಖ ವಾಯುನೆಲೆಗೆ ವರ್ಗಾವಣೆ ಮಾಡಲಾಗಿದೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರವನ್ನು ಜನರು ಹುಡುಕಬಾರದು, ಜನರ ಬಳಿಯೇ ಸರ್ಕಾರ ಹೋಗಬೇಕು

ಫುಟ್ ಪಾತ್ ತೆರವು ಕಾರ್ಯಚರಣೆ, ಬೀದಿಬದಿ ವ್ಯಾಪಾರಿಗಳಿಗೆ ಮತ್ತೇ ಶಾಕ್ ಕೊಟ್ಟ ಕೃಷ್ಣ ಬೈರೇಗೌಡ

ಹಿಂದೂ ಧರ್ಮ ಬೈತಿದ್ದವರಿಗೆ ಕಾಂಗ್ರೆಸ್ ನಲ್ಲಿ ರಾಹುಲ್ ಗಾಂಧಿ ಒಳ್ಳೆ ಪೋಸ್ಟ್ ಕೊಡ್ತಾರೆ: ಯತ್ನಾಳ್

ಪಶ್ಚಿಮ ಬಂಗಾಲದಲ್ಲಿ ಎಲ್ಲರೆದುರೇ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ ಪತಿ: ಭೀಕರ ದೃಶ್ಯ ವೈರಲ್ Video

ಎದುರು ಬೈಕ್ ಇದ್ದರು ಗುದ್ದಿಕೊಂಡೆ ಹೋದ ಥಾರ್ ಡ್ರೈವರ್, ಸ್ವಲ್ಪ ಹೆಚ್ಚುಕಮ್ಮಿ ಆಗ್ತಾ ಇದ್ರೂ ಸವಾರನ ಜೀವಕ್ಕೆ ಕುತ್ತು, Video

ಮುಂದಿನ ಸುದ್ದಿ
Show comments