Webdunia - Bharat's app for daily news and videos

Install App

ನವಜಾತಶಿಶು ಸೇರಿದಂತೆ 9ಮಂದಿಯನ್ನು ಬಲಿ ಪಡೆದ ತೋಳ ಕೊನೆಗೂ ಸೆರೆ

Sampriya
ಗುರುವಾರ, 29 ಆಗಸ್ಟ್ 2024 (18:02 IST)
Photo Courtesy X
ಉತ್ತರಪ್ರದೇಶ: ಬಹ್ರೈಚ್‌ನ ಮಹ್ಸಿ ಪ್ರದೇಶದಲ್ಲಿ ಎಂಟು ಮಕ್ಕಳು ಮತ್ತು ವೃದ್ಧ ಮಹಿಳೆ ಸೇರಿದಂತೆ ಒಂಬತ್ತು ಜನರನ್ನು ಕೊಂದ ತೋಳವನ್ನು ಗುರುವಾರ  ಅರಣ್ಯ ಇಲಾಖೆ ಹಿಡಿದಿದೆ.

ಕೆಲ ದಿನಗಳ ಹಿಂದೆ ತಾಯಿಯ ಮಡಿಲಿಂದ ಶಿಶುವನ್ನು ತೋಳ ಕಿತ್ತುಕೊಂಡು ಹೋಗಿ ಕೊಂದು ಹಾಕಿತ್ತು. ಈ ಘಟನೆ ಬಳಿಕ ಈ ಪ್ರದೇಶದ ಜನರು ಮನೆಯಿಂದ ಹೊರಬರಲು ಭಯಪಡುತ್ತಿದ್ದಾರೆ.  ಇತ್ತೀಚೆಗೆ ಜಿಲ್ಲೆಯಲ್ಲಿ ಇದೇ ರೀತಿ 10ಕ್ಕೂ ಅಧಿಕ ಮಂದಿ ಮೇಲೆ ಈ ತೋಳ ದಾಳಿ ನಡೆಸಿದೆ. ಅದಲ್ಲದೆ ತೋಳ ದಾಳಿಗೆ ಎಂಟು ಮಕ್ಕಳು ಸೇರಿ ಒಂಭತ್ತು ಮಂದಿ ಸಾವನ್ನಪ್ಪಿದ್ದರು.  ಈ ಘಟನೆಯಿಂದ ಸುತ್ತಾ ಮುತ್ತಲಿನ ಜನ ಬೆಚ್ಚಿಬಿದ್ದಿದ್ದು, ತೋಳ ಸೆರೆಹಿಡಿಯಬೇಕೆಂದು ಆಗ್ರಹಿಸಿದ್ದಾರೆ.

ಐದು ಜಿಲ್ಲೆಗಳ ಅರಣ್ಯ ಇಲಾಖೆ ತಂಡಗಳು ತೋಳ ಹಿಡಿಯುವ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದರು. ಒಟ್ಟು 200 ಸಿಬ್ಬಂದಿಯನ್ನು ಈ ಕಾರ್ಯಕ್ಕೆ ನಿಯೋಜಿಸಲಾಗಿದೆ. ಕೊನೆಗೆ ಇಲಾಖೆ ಹಾಕಿದ್ದ ಬೋನಿನಲ್ಲಿ ತೋಳ ಸಿಕ್ಕಿಬಿದ್ದಿದೆ.

ವಶಪಡಿಸಿಕೊಂಡ ತೋಳವು ಗಂಡಾಗಿದ್ದು, ಐದು ವರ್ಷದ್ದು ಎನ್ನಲಾಗಿದೆ.  ತೋಳ ಸೆರೆ ಸಿಕ್ಕ ಸುದ್ದಿ ತಿಳಿದ ಗ್ರಾಮಸ್ಥರು ಹಾಗೂ ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿವನ ಹಾಡು ಹಾಡುವ ಈ ಮಗುವಿನ ವಿಡಿಯೋ ನೋಡಿದ್ರೆ ನಗು ಬರುತ್ತೆ

Karnataka Rains: ವೀಕೆಂಡ್ ನಲ್ಲಿ ಮಳೆ ಬರಲಿದೆಯಾ ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮುಂದಿನ ಸುದ್ದಿ
Show comments