Webdunia - Bharat's app for daily news and videos

Install App

ಮಗ ಮಾಡಿದ ತಪ್ಪಿಗೆ ಹೆತ್ತಮ್ಮನಿಗೆ ಇದೆಂಥಾ ಶಿಕ್ಷೆ ಕೊಟ್ಟ ಗ್ರಾಮಸ್ಥರು?!

Webdunia
ಮಂಗಳವಾರ, 9 ಫೆಬ್ರವರಿ 2021 (10:37 IST)
ರಾಂಪುರ: ಮಗ ಅಪ್ರಾಪ್ತ ಬಾಲಕಿಯ ಜೊತೆ ಓಡಿ ಹೋದ ತಪ್ಪಿಗೆ ಹೆತ್ತ ತಾಯಿಯನ್ನು ಗ್ರಾಮಸ್ಥರು ಥಳಿಸಿ, ಬೆತ್ತಲೆ ಮೆರವಣಿಗೆ ಮಾಡಿದ ಘಟನೆ ಉತ್ತರ ಪ್ರದೇಶದ ರಾಂಪುರದಲ್ಲಿ ನಡೆದಿದೆ.


ಪ್ರೇಮಿಗಳ ಸಂಬಂಧ ಮನೆಯವರಿಗೆ ಗೊತ್ತಾಗುತ್ತಿದ್ದಂತೇ ಇಬ್ಬರ ಮನೆಯಲ್ಲೂ ಪರಸ್ಪರ ಭೇಟಿಯಾಗದಂತೆ ನಿರ್ಬಂಧ ಹಾಕಲಾಗಿತ್ತು. ಹೀಗಾಗಿ ಪ್ರೇಮಿಗಳು ಮನೆ ಬಿಟ್ಟು ಓಡಿ ಹೋಗಿದ್ದರು. ಇದರಿಂದ ಆಕ್ರೋಶಗೊಂಡ ಹುಡುಗಿಯ ಮನೆಯವರು ಗ್ರಾಮಸ್ಥರ ಸಹಾಯದೊಂದಿಗೆ ಈ ಕೃತ್ಯವೆಸಗಿದ್ದಾರೆ. ಇದೀಗ ಥಳಿತಕ್ಕೊಳಗಾದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments