Webdunia - Bharat's app for daily news and videos

Install App

ಆರೋಪಿಯ ಮದುವೆಯಾಗಲು ಕೋರ್ಟ್ ಒಪ್ಪಿಗೆ ಕೇಳಿದ ಯುವತಿ

Webdunia
ಸೋಮವಾರ, 2 ಆಗಸ್ಟ್ 2021 (09:49 IST)
ತಿರುವನಂತಪುರಂ: ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ವ್ಯಕ್ತಿಯನ್ನು ಮದುವೆಯಾಗಲು ಅವಕಾಶ ಕೊಡುವಂತೆ ಕೇರಳದ ಸಂತ್ರಸ್ತ ಯುವತಿಯೊಬ್ಬಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾಳೆ.


53 ವರ್ಷದ ಕ್ಯಾಥೋಲಿಕ್ ಚರ್ಚ್ ಪ್ರೀಸ್ಟ್ ರಾಬಿನ್ ವಡಕ್ಕಾಂಚೇರಿ ಯುವತಿ ಮೇಲೆ ಮಾನಭಂಗ ಮಾಡಿದ್ದ. ಈ ಸಂಬಂಧ ಆತನಿಗೆ 20 ವರ್ಷ ಜೈಲು ಶಿಕ್ಷೆಯೂ ವಿಧಿಸಲಾಗಿತ್ತು.

ಆದರೆ ಇದೀಗ ಯುವತಿ ಆರೋಪಿಯನ್ನು ನನ್ನ ಸ್ವಂತ ಇಚ್ಛೆಯಿಂದ ಮದುವೆಯಾಗಲು ಬಯಸಿದ್ದು, ಇದಕ್ಕೆ ಅವಕಾಶ ಮಾಡಿಕೊಟ್ಟು ಪ್ರಕರಣ ಖುಲಾಸೆ ಮಾಡಬೇಕು ಎಂದು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾಳೆ. ಕೇರಳ ಹೈಕೋರ್ಟ್ ಆಕೆಗೆ ಒಪ್ಪಿಗೆ ನೀಡಿರಲಿಲ್ಲ. ಹೀಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾಳೆ. 2017 ರಲ್ಲಿ ಅತ್ಯಾಚಾರ ಪ್ರಕರಣ ನಡೆದಿತ್ತು. ಆಗ ಆಕೆ ಅಪ್ರಾಪ್ತೆಯಾಗಿದ್ದಳು ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ