Webdunia - Bharat's app for daily news and videos

Install App

ಬಿಜೆಪಿ ಶಾಸಕನ ಮೇಲೆ ಮೆಣಸಿನ ಪುಡಿ ಎರಚಿದ ಮಹಿಳೆ ಬಂಧನ

Webdunia
ಗುರುವಾರ, 29 ಸೆಪ್ಟಂಬರ್ 2016 (20:31 IST)
ಬಿಜೆಪಿ ಶಾಸಕ ಕಪಿಲ್ ದೇವ್ ಅಗರ್‌ವಾಲ್ ಮೇಲೆ ಮೆಣಸಿನ ಪುಡಿ ಎರಚಿದ ಆರೋಪದ ಮೇಲೆ ಪೊಲೀಸರು ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ.

ಬಿಜೆಪಿ ಶಾಸಕನ ಮೇಲೆ ಮೆಣಸಿನ ಪುಡಿ ಎರಚಿದ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವ ಆರೋಪದ ಮೇಲೆ ಗೀತಾ ಎನ್ನುವ ಮಹಿಳೆಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ರೋಜೆಂಟ್ ತ್ಯಾಗಿ ತಿಳಿಸಿದ್ದಾರೆ.
 
ಆದರೆ, ಇತರ ಆರೋಪಿಗಳಾದ ವಿಕ್ರಾಂತ್, ಕಪಿಲ್ ಮತ್ತು ಪ್ರದೀಪ್ ಎನ್ನುವ ಆರೋಪಿಗಳು ಪರಾರಿಯಾಗಿದ್ದಾರೆ. ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.
 
ಕಳೆದ ಸೆಪ್ಟೆಂಬರ್ 12 ರಂದು ಬಿಜೆಪಿ ಶಾಸಕ ಕಪಿಲ್ ಅಗರ್ವಾಲ್, ತಮ್ಮ ಕಚೇರಿಯಲ್ಲಿ ಜನ ಸಂಪರ್ಕ ಸಭೆ ನಡೆಸಿದ್ದಾಗ ಮೂವರು ಯುವಕರು ಅವರ ಮೇಲೆ ಮೆಣಸಿನ ಪುಡಿ ಎರಚಿದ್ದರು. ಇದರಿಂದಾಗಿ ಶಾಸಕ ಕಪಿಲ್ ದೇವ್ ಕಣ್ಣುರಿಯಿಂದ ಬಳಲುತ್ತಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments