Webdunia - Bharat's app for daily news and videos

Install App

ಹೆಲ್ಮೆಟ್ ಧರಿಸದಿದ್ದೇ ಸುಂದರ ಯುವತಿ ಸಾವಿಗೆ ಕಾರಣವಾಯ್ತು

Webdunia
ಭಾನುವಾರ, 15 ಅಕ್ಟೋಬರ್ 2017 (08:19 IST)
ಪುಣೆ: ಹೆಲ್ಮೆಟ್ ಧರಿಸದೆ ವಾಹನ ಚಾಲನೆ ಮಾಡುತ್ತಿದ್ದ ಯುವತಿ ಮೃತಪಟ್ಟಿರುವ ಘಟನೆ ಎರವಾಡದ ಶಾಸ್ತ್ರಿನಗರ ಚೌಕ್ ನಲ್ಲಿ ನಡೆದಿದೆ.

ವಾಡ್ಗನ್ಷೇರಿಯ ಸೈನಿಕನಗರದ ನಿವಾಸಿ, ಬ್ಯಾಂಕ್ ಉದ್ಯೋಗಿಯಾಗಿದ್ದ ಭಾಗ್ಯಶ್ರೀ ರಮೇಶ್ ನಾಯರ್(25) ಮೃತ ಯುವತಿ.

ಭಾಗ್ಯಶ‍್ರೀ ಗಲ್ಫ್ ಕ್ಲಬ್ ರೋಡ್ ನಿಂದ ಬರುತ್ತಿದ್ದರು. ಎರವಾಡ ಪೊಲೀಸ್ ಠಾಣೆ ಬಳಿ ಲೆಫ್ಟ್ ಟರ್ನ್ ತೆಗೆದುಕೊಂಡು ಶಾಸ್ತ್ರಿನಗರ ಚೌಕ್ ನಲ್ಲಿ ರೆಡ್ ಸಿಗ್ನಲ್ ಬಿದ್ದಿದೆ. ನಂತರ ಹಸಿರು ಸಿಗ್ನಲ್ ಬಿದ್ದಾಗ, ಸ್ಕೂಟರ್ ಚಾಲನೆ ಮಾಡಿದ್ದಾರೆ. ತನ್ನ ಎಡಭಾಗದಲ್ಲಿ ತುಂಬಾ ವಾಹನಗಳಿದ್ದ ಪರಿಣಾಮ ಗಲಿಬಿಲಿಗೊಂಡ ಭಾಗ್ಯಶ್ರೀ ಕೆಳಗೆ ಬಿದ್ದು ಟ್ರಕ್ ಕೆಳಗೆ ಸಿಲುಕಿ ಮೃತಪಟ್ಟಿರುವುದಾಗಿ ಎರವಾಡ ಠಾಣೆ ಎಸ್ಐ ರಾಜೇಂದ್ರ ಕಾಂಬ್ಳೆ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments