Webdunia - Bharat's app for daily news and videos

Install App

ಹೆಣ್ಣು ಹೆತ್ತದ್ದಕ್ಕಾಗಿ ವರದಕ್ಷಿಣೆ ನೆಪವೊಡ್ಡಿ ಬಾಣಂತಿಗೆ ಥಳಿತ

Webdunia
ಶನಿವಾರ, 15 ಜುಲೈ 2017 (13:03 IST)
ಪಟಿಯಾಲಾ:ಹೆಣ್ಣು ಮಗುವಿಗೆ ಜನ್ಮ ನೀಡಿದಳು ಎಂಬ ಕಾರಣಕ್ಕೆ ಹಸಿ ಬಾಣಂತಿಯೊಬ್ಬಳ ಮೇಲೆ ಆಕೆಯ ಮೈದುನ ಮತ್ತು ಸ್ನೇಹಿತ ಬಡಿಗೆಯಿಂದ ಮನಸೋ ಇಚ್ಛೆ ಥಳಿಸಿರುವ ಘಟನೆ ಪಂಜಾಬ್ ನ ಪಟಿಯಾಲಾದಲ್ಲಿ ನಡೆದಿದೆ.
 
ಪಾಟಿಯಾಲ ನಿವಾಸಿ ಮೀನಾ ಕಶ್ಯಪ್ ಎಂಬುವವರು ಹಲ್ಲೆಗೊಳಗಾದ ಮಹಿಳೆಯಾಗಿದ್ದು, ವರ್ಷಗಳ ಹಿಂದಷ್ಟೇ ಮೀನಾ ದಲ್ಜೀತ್ ಸಿಂಗ್ ಎಂಬುವವರನ್ನು ವಿವಾವವಾಗಿದ್ದರು. ಇತ್ತೀಚೆದೆ ಮೀನಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.  ಆದರೆ ಹೆಣ್ಣು ಮಗು ಜನಿಸುವುದು ಇಷ್ಟವಿರದ ಮನೆಯವರು ಹೆಣ್ಣುಮಗು ಹೆತ್ತಿದ್ದೀಯ ವರದಕ್ಷಿಣೆ ತರಬೇಕು ಎಂದು ಮಹಿಳೆಯನ್ನು ದೊಣ್ಣೆಯಿಂದ ಥಳಿಸಿದ್ದಾರೆ. ಗಂಡನ ಸಹೋದರರು ಹಾಗೂ ಆವರ ಸ್ನೇಹಿತರು ಮಹಿಳೆಗೆ ಥಳಿಸಿದ್ದು, ನೆರೆಮನೆಯೊಬ್ಬರು ಈ ಥಳಿತ ವಿಡಿಯೋವನ್ನು ತಮ್ಮ ಮೊಬೈಲ್ ನಲ್ಲಿ ದಾಖಲಿಸಿ ಸಮಾಜಿಕ ಜಾಲತಾಣಕ್ಕೆ ಹರಿಬಿಟ್ಟಿದ್ದಾರೆ.
 
ಹೆಣ್ಣು ಮಗು ಜನಿಸಿದ ಬಳಿಕ ಆಕೆಯನ್ನು ಕುಟುಂಬದೊಳಗೆ ಸೇರಿಸಿಕೊಳ್ಳಲು ಕುಟುಂಬ ನಿರಾಕರಿಸಿದ್ದರಿಂದ ಆಕೆ ಪ್ರತ್ಯೇಕ ಮನೆಯಲ್ಲಿ ವಾಸಿಸುತ್ತಿದ್ದಳು. ಅದಾಗ್ಯೂ ಆಕೆಯನ್ನು ಬಿಡದ ಗಂಡನ ಸಹೊದರರು ಥಳಿಸಿದ್ದಾರೆ. ವಿಡೊಯೋ ವೈರಲ್ ಆಗುತಿದ್ದಂತೆ ಎಚ್ಚೆತ್ತ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು,  ಮೂವರನ್ನು ವಶಕ್ಕೆ ಪಡೆದಿದ್ದಾರೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments