ಅನೈತಿಕ ಸಂಬಂಧ: ಪತಿಗೆ ಪತ್ನಿ ಮಾಡಿದ್ದು ನೋಡಿದ್ರೆ ಬೆಚ್ಚಿ ಬೀಳುವುದು ಖಚಿತ

Webdunia
ಮಂಗಳವಾರ, 5 ಡಿಸೆಂಬರ್ 2017 (13:40 IST)
ಪತಿ ಅನೈತಿಕ ಸಂಬಂಧ ಹೊಂದಿದ್ದಾನೆ ಎನ್ನುವ ಆಕ್ರೋಶದಿಂದ ಪತ್ನಿ ಆತನ ಗುಪ್ತಾಂಗದ ಮೇಲೆ ಕುದಿಯುತ್ತಿರುವ ಎಣ್ಣೆಯನ್ನು ಸುರಿದ ಘಟನೆ ವರದಿಯಾಗಿದೆ.
ವೃತ್ತಿಯಲ್ಲಿ ಅಟೋಚಾಲಕನಾಗಿರುವ ಪತಿಯನ್ನು ಗಂಭೀರ ಗಾಯಗಳಿಂದಾಗಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
37 ವರ್ಷ ವಯಸ್ಸಿನ ಪತಿ ಎಂ.ಪರಮೇಶ್ವರನ್ ವಿರಾಟ್ಟಿಪಟ್ಟು ಪ್ರದೇಶದಲ್ಲಿದ್ದ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಬೆಳೆಸಿದ್ದ. ಪತ್ನಿ ಶಶಿಕಲಾಗೆ ಇದರ ಬಗ್ಗೆ ಮಾಹಿತಿ ದೊರೆತು ಪ್ರತಿನಿತ್ಯ ಜಗಳವಾಡಲು ಆರಂಭಿಸಿದ್ದಳು. 
 
ಪತ್ನಿ ದಿನನಿತ್ಯ ಜಗಳವಾಡುವುದು ಕಂಡ ಪತಿ ಮನೆಗೆ ಬರುವುದನ್ನೇ ನಿಲ್ಲಿಸಿದ್ದಾನೆ. ಇದರಿಂದ ಪತ್ನಿ ಶಶಿಕಲಾ ಪತಿ ಪರಮೇಶ್ವರ್ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಪೊಲೀಸರು ಪರಮೇಶ್ವರ್‌ಗೆ ವಾರ್ನಿಂಗ್ ನೀಡಿ ಮನೆಗೆ ಕಳುಹಿಸಿದ್ದಾರೆ. ಆದರೆ,ಪರಮೇಶ್ವರ್ ಕ್ಯಾರೆ ಎನ್ನದೆ ಅನೈತಿಕ ಸಂಬಂಧ ಮುಂದುವರಿಸಿದ್ದಾನೆ ಎನ್ನಲಾಗಿದೆ.
 
ಇದರಿಂದ ಬೇಸತ್ತ ಪತ್ನಿ ಶಶಿಕಲಾ, ಒಂದು ದಿನ ಪತಿಗೆ ಕರೆ ಮಾಡಿ ಇವತ್ತೊಂದು ರಾತ್ರಿ ನನ್ನೊಂದಿಗಿರಬಾರದಾ ಎಂದು ಪ್ರೀತಿಯಿಂದ ಮಾತನಾಡಿ ಆಹ್ವಾನ ನೀಡಿದ್ದಾಳೆ. ಪತ್ನಿಯ ಹಿತವಾದ ನುಡಿಗಳಿಗೆ ಮನಸೋತು ಮನೆಗೆ ಬಂದಿದ್ದಾನೆ. ಪತಿ ಮಲಗಿರುವುದು ಖಚಿತಪಡಿಸಿದ ನಂತರ ಆತನ ಗುಪ್ತಾಂಗದ ಮೇಲೆ ಕುದಿಯುವ ಎಣ್ಣೆ ಸುರಿದಿದ್ದಾಳೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಮರನ್ನು ಖುಷಿಪಡಿಸಲು ಕಾಂಗ್ರೆಸ್ ವಂದೇಮಾತರಂನ್ನು ತುಂಡು ಮಾಡಿತು: ಪ್ರಧಾನಿ ಮೋದಿ

ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಉತ್ತರ ಕರ್ನಾಟಕಕ್ಕೆ ಆದ್ಯತೆ ಕೊಡಿ, ಇಲ್ಲಾಂದ್ರೆ ರಾಜೀನಾಮೆ ಕೊಡಿ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments