Webdunia - Bharat's app for daily news and videos

Install App

ತಪ್ಪಿತಸ್ಥ ಗಂಡನ ಪೊಲೀಸರಿಗೆ ಹಿಡಿದುಕೊಟ್ಟ ದಿಟ್ಟ ಮಹಿಳೆ

Webdunia
ಮಂಗಳವಾರ, 26 ಅಕ್ಟೋಬರ್ 2021 (09:40 IST)
ನವದೆಹಲಿ: ಕೊಲೆ ಪ್ರಕರಣವೊಂದರಲ್ಲಿ ಪೊಲೀಸರು ಹುಡುಕಾಡುತ್ತಿದ್ದ ಆರೋಪಿಯನ್ನು ಆತನ ಪತ್ನಿಯೇ ಹಿಡಿದುಕೊಟ್ಟ ಘಟನೆ ದೆಹಲಿಯಲ್ಲಿ ನಡೆದಿದೆ.

ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಜಗಳದಲ್ಲಿ ಆರೋಪಿ ಓರ್ವ ಮಹಿಳೆಯನ್ನು ಕೊಲೆ ಮಾಡಿದ್ದಲ್ಲದೆ, ಆಕೆಯ ಸೊಸೆಯ ಮೇಲೆ ಹಲ್ಲೆ ನಡೆಸಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಹುಡುಕಾಡುತ್ತಿದ್ದರು.

ಗಂಡನಿಗಾಗಿ ಕರ್ವ ಚೌತ್ ದಿನ ಉಪವಾಸವಿದ್ದ ಮಹಿಳೆ ಆತ ಮನೆಗೆ ಬಂದಾಗ ಪೊಲೀಸರಿಗೆ ಕರೆ ಮಾಡಿ ಆತನನ್ನು ಬಂಧಿಸುವಂತೆ ಹೇಳಿದ್ದಾಳೆ. ಇನ್ನು, ಕರ್ವ ಚೌತ್ ಆದ ಕಾರಣ ಗಂಡನಿಗೆ ಶೂಟ್ ಮಾಡಬೇಡಿ ಎಂದು ಮನವಿಯನ್ನೂ ಮಾಡಿದ್ದಾಳಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಮುಂದಿನ ಸುದ್ದಿ
Show comments