Webdunia - Bharat's app for daily news and videos

Install App

ತಪ್ಪಿತಸ್ಥ ಗಂಡನ ಪೊಲೀಸರಿಗೆ ಹಿಡಿದುಕೊಟ್ಟ ದಿಟ್ಟ ಮಹಿಳೆ

Webdunia
ಮಂಗಳವಾರ, 26 ಅಕ್ಟೋಬರ್ 2021 (09:40 IST)
ನವದೆಹಲಿ: ಕೊಲೆ ಪ್ರಕರಣವೊಂದರಲ್ಲಿ ಪೊಲೀಸರು ಹುಡುಕಾಡುತ್ತಿದ್ದ ಆರೋಪಿಯನ್ನು ಆತನ ಪತ್ನಿಯೇ ಹಿಡಿದುಕೊಟ್ಟ ಘಟನೆ ದೆಹಲಿಯಲ್ಲಿ ನಡೆದಿದೆ.

ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಜಗಳದಲ್ಲಿ ಆರೋಪಿ ಓರ್ವ ಮಹಿಳೆಯನ್ನು ಕೊಲೆ ಮಾಡಿದ್ದಲ್ಲದೆ, ಆಕೆಯ ಸೊಸೆಯ ಮೇಲೆ ಹಲ್ಲೆ ನಡೆಸಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಹುಡುಕಾಡುತ್ತಿದ್ದರು.

ಗಂಡನಿಗಾಗಿ ಕರ್ವ ಚೌತ್ ದಿನ ಉಪವಾಸವಿದ್ದ ಮಹಿಳೆ ಆತ ಮನೆಗೆ ಬಂದಾಗ ಪೊಲೀಸರಿಗೆ ಕರೆ ಮಾಡಿ ಆತನನ್ನು ಬಂಧಿಸುವಂತೆ ಹೇಳಿದ್ದಾಳೆ. ಇನ್ನು, ಕರ್ವ ಚೌತ್ ಆದ ಕಾರಣ ಗಂಡನಿಗೆ ಶೂಟ್ ಮಾಡಬೇಡಿ ಎಂದು ಮನವಿಯನ್ನೂ ಮಾಡಿದ್ದಾಳಂತೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments