Webdunia - Bharat's app for daily news and videos

Install App

ಶಿಕ್ಷಿತೆ ಎನ್ನುವ ಮಾತ್ರಕ್ಕೆ ಮಹಿಳೆಯರಿಗೆ ಕೆಲಸ ಮಾಡಲು ಒತ್ತಾಯಿಸುವಂತಿಲ್ಲ

Webdunia
ಬುಧವಾರ, 15 ಜೂನ್ 2022 (08:20 IST)
ಮುಂಬೈ: ಶಿಕ್ಷಿತೆ ಎನ್ನುವ ಮಾತ್ರಕ್ಕೆ ಮಹಿಳೆಯರನ್ನು ಉದ್ಯೋಗ ಮಾಡಲು ಬಲವಂತ ಮಾಡುವಂತಿಲ್ಲ ಎಂದು ಬಾಂಬೆ ಹೈಕೋರ್ಟ್ ಆದೇಶಿಸಿದೆ.

ವ್ಯಕ್ತಿಯೊಬ್ಬರು ತನ್ನ ಮಾಜಿ ಪತ್ನಿಗೆ ವಿಚ್ಛೇದನದ ಬಳಿಕ ಜೀವನಾಂಶ ನೀಡಬೇಕೆಂಬ ಕೋರ್ಟ್ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರು. ಪತ್ನಿ ಪದವೀಧರೆಯಾಗಿದ್ದಳು. ಹೀಗಾಗಿ ಆಕೆ ಸ್ವಂತವಾಗಿ ದುಡಿಯಬಹುದು. ಹೀಗಾಗಿ ತಾನು ಜೀವನಾಂಶ ನೀಡಬೇಕೆನ್ನುವುದು ಸರಿಯಲ್ಲ ಎನ್ನುವುದು ಅರ್ಜಿದಾರನ ವಾದವಾಗಿತ್ತು.

ಆದರೆ ಈ ಪ್ರಕರಣದ ಬಗ್ಗೆ ತೀರ್ಪು ನೀಡಿದ ಮಹಿಳಾ ನ್ಯಾಯಾಧೀಶರು, ನಾನೂ ಒಬ್ಬ ಮಹಿಳೆ. ನಾಳೆ ನಿವೃತ್ತಿಯಾಗಿ ಮನೆಯಲ್ಲಿ ಕೂರಬಹುದು. ಆಗಲೂ ನಾನು ದುಡಿದು ತರಬೇಕು ಎಂದು ಯಾರದರೂ ಬಲವಂತ ಮಾಡಲು ಸಾಧ್ಯವೇ? ಮಹಿಳೆ ಉದ್ಯೋಗಕ್ಕೆ ಹೋಗಬೇಕೋ, ಮನೆಯಲ್ಲಿಯೇ ಇರಬೇಕೋ ಎಂದು ತೀರ್ಮಾನಿಸುವ ಸ್ವತಂತ್ರ ಆಕೆಗೆ ಇದೆ ಎಂದು ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

Tiger Attack: ಕೇರಳದಂತೆ ಚಾಮರಾಜನಗರದಲ್ಲೂ ನಡೆಯಿತು ದುರ್ಘಟನೆ

Rajastan: ಜೈಪುರದಿಂದ ಪ್ರವಾಸಕ್ಕೆ ಬಂದಿದ್ದ ಎಂಟು ಯುವಕರು ಬನಾಸ್‌ ನದಿಯಲ್ಲಿ ಮುಳುಗಿ ದಾರುಣ ಸಾವು

ಮುಂದಿನ ಸುದ್ದಿ
Show comments