Webdunia - Bharat's app for daily news and videos

Install App

ಗಂಡ ಮನೆಗೆ ಬರಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ

Webdunia
ಭಾನುವಾರ, 23 ಆಗಸ್ಟ್ 2020 (09:12 IST)
ಚೆನ್ನೈ: ತನ್ನ ಗಂಡ ರಜೆ ಹಾಕಿ ತನ್ನನ್ನು ಭೇಟಿಯಾಗಲು ಬರಲಿಲ್ಲವೆಂದು ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ಸೂಲೂರ್ ಜಿಲ್ಲೆಯಲ್ಲಿ ನಡೆದಿದೆ.


ಪತಿ ಸಿಆರ್ ಪಿಎಫ್ ಪಡೆಯ ಯೋಧನಾಗಿ ನ್ಯಾಗಾಲ್ಯಾಂಡ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈಗ ಕೊರೋನಾ ಕಾರಣದಿಂದ ತವರಿಗೆ ಬರಲು ರಜೆ ಸಿಕ್ಕಿರಲಿಲ್ಲ. ಇದರಿಂದಾಗಿ ತನಗೆ ಏಕಾಂಗಿತನ ಅನುಭವವಾಗುತ್ತಿದೆಯೆಂದು ಮಹಿಳೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ದಂಪತಿ ಕಳೆದ ವರ್ಷ ಆಗಸ್ಟ್ ನಲ್ಲಷ್ಟೇ ವಿವಾಹವಾಗಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments