Webdunia - Bharat's app for daily news and videos

Install App

ಪ್ರಿಯಕರನ ತೋಟದಲ್ಲಿ ಪ್ರಾಣ ಬಿಟ್ಟ ಪ್ರೇಯಸಿ

Webdunia
ಶನಿವಾರ, 7 ಮೇ 2022 (07:10 IST)
ಹೈದರಾಬಾದ್: ಮದುವೆ ವಿಚಾರ ಮಾತನಾಡಲು ಪ್ರಿಯಕರನ ತೋಟಕ್ಕೆ ಹೋಗಿದ್ದ ಕಾಲೇಜು ವಿದ್ಯಾರ್ಥಿನಿ ಹೆಣವಾಗಿ ಪತ್ತೆಯಾಗಿದ್ದಾಳೆ. ಕುಟುಂಬಸ್ಥರು ಗ್ಯಾಂಗ್ ರೇಪ್ ಮತ್ತು ಕೊಲೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.

ತೇಜಸ್ವಿನಿ ಎಂಬಾಕೆ ಸಾದಿಕ್ ಎಂಬಾತನ ಜೊತೆ ಮೂರು ವರ್ಷಗಳಿಂದ ಪ್ರೇಮ ಸಂಬಂಧ ಹೊಂದಿದ್ದಳು. ಇದೀಗ ಮದುವೆಯಾಗುವ ವಿಚಾರ ಮಾತನಾಡಲು ಇಬ್ಬರೂ ಸಾದಿಕ್ ನ ತೋಟದಲ್ಲಿ ಭೇಟಿಯಾಗಿದ್ದರು. ಸುಮಾರು ಎರಡು ಗಂಟೆಗಳ ಕಾಲ ಇಬ್ಬರೂ ಮಾತುಕತೆ ನಡೆಸಿದ್ದಾರೆ.

ಬಳಿಕ ಸಾದಿಕ್ ತನ್ನ ಮನೆಗೆ ತೆರಳಿದ್ದಾನೆ. ವಾಪಸ್ ಬಂದು ನೋಡಿದಾಗ ತೇಜಸ್ವಿನಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಬಳಿಕ ಸಾದಿಕ್ ಕುಟುಂಬದವರು ಪೊಲೀಸರಿಗೆ ತಿಳಿಸಿದ್ದಾರೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments