ಪ್ರಿಯಕರನ ತೋಟದಲ್ಲಿ ಪ್ರಾಣ ಬಿಟ್ಟ ಪ್ರೇಯಸಿ

Webdunia
ಶನಿವಾರ, 7 ಮೇ 2022 (07:10 IST)
ಹೈದರಾಬಾದ್: ಮದುವೆ ವಿಚಾರ ಮಾತನಾಡಲು ಪ್ರಿಯಕರನ ತೋಟಕ್ಕೆ ಹೋಗಿದ್ದ ಕಾಲೇಜು ವಿದ್ಯಾರ್ಥಿನಿ ಹೆಣವಾಗಿ ಪತ್ತೆಯಾಗಿದ್ದಾಳೆ. ಕುಟುಂಬಸ್ಥರು ಗ್ಯಾಂಗ್ ರೇಪ್ ಮತ್ತು ಕೊಲೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.

ತೇಜಸ್ವಿನಿ ಎಂಬಾಕೆ ಸಾದಿಕ್ ಎಂಬಾತನ ಜೊತೆ ಮೂರು ವರ್ಷಗಳಿಂದ ಪ್ರೇಮ ಸಂಬಂಧ ಹೊಂದಿದ್ದಳು. ಇದೀಗ ಮದುವೆಯಾಗುವ ವಿಚಾರ ಮಾತನಾಡಲು ಇಬ್ಬರೂ ಸಾದಿಕ್ ನ ತೋಟದಲ್ಲಿ ಭೇಟಿಯಾಗಿದ್ದರು. ಸುಮಾರು ಎರಡು ಗಂಟೆಗಳ ಕಾಲ ಇಬ್ಬರೂ ಮಾತುಕತೆ ನಡೆಸಿದ್ದಾರೆ.

ಬಳಿಕ ಸಾದಿಕ್ ತನ್ನ ಮನೆಗೆ ತೆರಳಿದ್ದಾನೆ. ವಾಪಸ್ ಬಂದು ನೋಡಿದಾಗ ತೇಜಸ್ವಿನಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಬಳಿಕ ಸಾದಿಕ್ ಕುಟುಂಬದವರು ಪೊಲೀಸರಿಗೆ ತಿಳಿಸಿದ್ದಾರೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ರೀಲ್ ಹುಚ್ಚಾಟಕ್ಕೆ 15ವರ್ಷದ ಬಾಲಕ ಸಾವು, Viral Video

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನಾ ಬಿಗ್ ಸ್ಕೆಚ್ ಹಾಕಿದ್ದ ಮೋಸ್ಟ್ ವಾಟೆಂಡ್ ಗ್ಯಾಂಗ್‌ ಎನ್‌ಕೌಂಟರ್‌

ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು: ಮಂಡಳಿಯ ಹಿರಿಯ ಅಧಿಕಾರಿ ಅರೆಸ್ಟ್‌

ಮುಂದಿನ ಸುದ್ದಿ
Show comments