Webdunia - Bharat's app for daily news and videos

Install App

ಖರೀದಿಸಿದ ದಿನವೇ ಬೈಕ್ ಕಳುವು: ನೊಂದ ಗೃಹಿಣಿ ಆತ್ಮಹತ್ಯೆ

Webdunia
ಮಂಗಳವಾರ, 28 ಫೆಬ್ರವರಿ 2017 (16:15 IST)
ಪತಿ ಸಾಲ ಮಾಡಿ ಖರೀದಿಸಿದ್ದ ಹೊಸ ಬೈಕ್ ಕಳುವಾಯಿತೆಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಹುಬ್ಬಳ್ಳಿಯ ರಾಯನಾಳ ಗ್ರಾಮದಲ್ಲಿ ನಡೆದಿದೆ. ಮೃತಳನ್ನು ಶಶಿಕಲಾ ಕಮ್ಮಾರ (28) ಎಂದು ಗುರುತಿಸಲಾಗಿದೆ. 
 
ಶಶಿಕಲಾ ಪತಿ ಮಂಜುನಾಥ ಸೋಮವಾರ ಹೊಸ ಬೈಕ್ ಖರೀದಿಸಿದ್ದರು, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಅವರು ನಿನ್ನೆ ರಾತ್ರಿ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಅಡ್ಡಗಟ್ಟಿದ ದುಷ್ಕರ್ಮಿಗಳು ಅವರನ್ನು ಥಳಿಸಿ ಬೈಕ್ ಕದ್ದು ಪರಾರಿಯಾಗಿದ್ದರು.
 
ಸಾಲ ಮಾಡಿ ತೆಗೆದುಕೊಂಡಿದ್ದ ಬೈಕ್ ತಂದ ದಿನವೇ ಕಳುವಾಯಿತು ಎಂದು ತೀವ್ರವಾಗಿ ನೊಂದಿದ್ದ ಶಶಿಕಲಾ ಪತಿ, ಪೊಲೀಸರಿಗೆ ಬೈಕ್ ಕಳ್ಳತನದ ದೂರು ನೀಡಲು ಪೊಲೀಸ್ ಠಾಣೆಗೆ ಹೋದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
 
ಬೈಕ್ ಕಳೆದುಕೊಂಡು ನಿರಾಶರಾಗಿದ್ದ ಮಂಜುನಾಥ್ ಈಗ ಪತ್ನಿಯನ್ನು ಕಳೆದುಕೊಂಡು ರೋಧಿಸುತ್ತಿದ್ದಾರೆ.
 
ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕಾಳುಮೆಣಸಿಗೆ ಬಂಪರ್

Rahul Gandhi: ರೇಪ್ ಮಾಡಲೆತ್ನಿಸಿ ಹತ್ಯೆಯಾದ ಅಬ್ದುಲ್ ಕುಟುಂಬಕ್ಕೆ ಪರಿಹಾರ ಕೊಟ್ಟರಾ ರಾಹುಲ್ ಗಾಂಧಿ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Bengaluru viral video:ಬೆಂಗಳೂರಿನ ಹೋಟೆಲ್ ನ ಎಲ್ ಇಡಿ ಸ್ಕ್ರೀನ್ ಮೇಲೆಯೇ ಕನ್ನಡಿಗರ ಬೈಗುಳ

Shahbaz Sharif: ರಾತ್ರಿ 2.30 ಕ್ಕೆ ಕಾಲ್ ಬಂತು: ಸತ್ಯ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಷರೀಫ್

ಮುಂದಿನ ಸುದ್ದಿ
Show comments