ವಾಕಿಂಗ್ ಮಾಡುವಾಗ ತೆಂಗಿನ ಮರ ಬಿದ್ದು ಮಹಿಳೆ ಸಾವು

Webdunia
ಶನಿವಾರ, 22 ಜುಲೈ 2017 (17:13 IST)
ಮುಂಬೈ:ತೆಂಗಿನ ಮರ ಬಿದ್ದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ದಾರುಣವಾಗಿ ಸಾವನ್ನಪ್ಪಿದ ಘಟನೆ ಮುಂಬೈನ ಚೆಂಬೂರ್‌ನಲ್ಲಿ ನಡೆದಿದೆ.
 
ಮುಂಬೈ ನ ಚೆಂಬೂರ್‌ನ ಶುಶ್ರೂತ್‌ ಆಸ್ಪತ್ರೆಯ ಬಳಿ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದ ಕಾಂಚನಾ ರಜತ್‌ನಾಥ್‌ ಎಂಬ ಮಹಿಳೆಯ ಮೇಲೆ ತೆಂಗಿನ ಮರ ಉರುಳಿ ಬಿದಿದೆ. ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಅಧಿಕ ರಕ್ತಸ್ರಾವವಾಗಿ ಮಹಿಳೆ ಮೃತಪಟ್ಟಿದ್ದಾರೆ.
 
ಕಾಂಚನಾ ರಜತ್ ನಾಥ್ ಟಿ ವಿ ವಾಹಿನಿಯೊಂದರಲ್ಲಿ ನಿರೂಪಕರಾಗಿದ್ದರು ಎನ್ನಲಾಗಿದೆ. ಒಟ್ಟಿನಲ್ಲಿ ಸಾವು ಎಂಬುದು ಮುನ್ಸೂಚನೆಯೇ ಇಲ್ಲದೇ ಹೇಗೆಲ್ಲ ಬರಬಹುದು ಎಂಬುದಕ್ಕೆ ಈ ಘಟನೂ ಸಾಕ್ಷಿ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ನೀವು ಕರ್ನಾಟಕಕ್ಕೆ ಸಿಎಂ, ವಯನಾಡಿನ ವಕ್ತಾರರಲ್ಲ: ಆರ್ ಅಶೋಕ್ ವಾಗ್ದಾಳಿ

ಸೈಡ್ ಇಫೆಕ್ಟ್ ಇರುವ ಔಷಧಿ ತೆಗೆದುಕೊಳ್ಳಬಾರದೇ, ಡಾ ಸಿಎನ್ ಮಂಜುನಾಥ್ ಟಿಪ್ಸ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಉಡುಪಿ ಕೃಷ್ಣನ ಭೇಟಿಗೆ ಬರಲಿದ್ದಾರೆ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments