Webdunia - Bharat's app for daily news and videos

Install App

ವಾಕಿಂಗ್ ಮಾಡುವಾಗ ತೆಂಗಿನ ಮರ ಬಿದ್ದು ಮಹಿಳೆ ಸಾವು

Webdunia
ಶನಿವಾರ, 22 ಜುಲೈ 2017 (17:13 IST)
ಮುಂಬೈ:ತೆಂಗಿನ ಮರ ಬಿದ್ದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ದಾರುಣವಾಗಿ ಸಾವನ್ನಪ್ಪಿದ ಘಟನೆ ಮುಂಬೈನ ಚೆಂಬೂರ್‌ನಲ್ಲಿ ನಡೆದಿದೆ.
 
ಮುಂಬೈ ನ ಚೆಂಬೂರ್‌ನ ಶುಶ್ರೂತ್‌ ಆಸ್ಪತ್ರೆಯ ಬಳಿ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದ ಕಾಂಚನಾ ರಜತ್‌ನಾಥ್‌ ಎಂಬ ಮಹಿಳೆಯ ಮೇಲೆ ತೆಂಗಿನ ಮರ ಉರುಳಿ ಬಿದಿದೆ. ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಅಧಿಕ ರಕ್ತಸ್ರಾವವಾಗಿ ಮಹಿಳೆ ಮೃತಪಟ್ಟಿದ್ದಾರೆ.
 
ಕಾಂಚನಾ ರಜತ್ ನಾಥ್ ಟಿ ವಿ ವಾಹಿನಿಯೊಂದರಲ್ಲಿ ನಿರೂಪಕರಾಗಿದ್ದರು ಎನ್ನಲಾಗಿದೆ. ಒಟ್ಟಿನಲ್ಲಿ ಸಾವು ಎಂಬುದು ಮುನ್ಸೂಚನೆಯೇ ಇಲ್ಲದೇ ಹೇಗೆಲ್ಲ ಬರಬಹುದು ಎಂಬುದಕ್ಕೆ ಈ ಘಟನೂ ಸಾಕ್ಷಿ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments