Webdunia - Bharat's app for daily news and videos

Install App

ಗಾಂಜಾಗೆ ಹಣ ಕೊಡುವಂತೆ ಕಾಟ ಕೊಡುತ್ತಿದ್ದ ಮಗನನ್ನು ಮುಗಿಸಿಯೇ ಬಿಟ್ಟಳು ತಾಯಿ!

Webdunia
ಮಂಗಳವಾರ, 9 ಫೆಬ್ರವರಿ 2021 (09:53 IST)
ಹೈದರಾಬಾದ್: ಗಾಂಜಾ ವ್ಯಸನಿಯಾಗಿದ್ದ ಮಗ ಹಣ ಕೊಡುವಂತೆ ಸದಾ ಪೀಡಿಸುತ್ತಿದ್ದರಿಂದ ಬೇಸತ್ತ ತಾಯಿಯೊಬ್ಬಳು ಆತನ ಜೀವವನ್ನೇ ಕೊನೆಗಾಣಿಸಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.


17 ವರ್ಷದ ಅಪ್ರಾಪ್ತ ಯುವಕ ಸಾವನ್ನಪ್ಪಿದವನು. ಪತಿ ಸಾವನ್ನಪ್ಪಿದ ಬಳಿಕ ಆರೋಪಿ ತಾಯಿ ತಾನೇ ದುಡಿದು ಕುಟುಂಬ ನೋಡಿಕೊಳ್ಳುತ್ತಿದ್ದಳು. ಆದರೆ ಮಗ ಹಣಕ್ಕಾಗಿ ವಿಪರೀತ ಕಾಟ ಕೊಡುತ್ತಿದ್ದರಿಂದ ತಾಳ್ಮೆ ಕಳೆದುಕೊಂಡಿದ್ದ ಆಕೆ ಮಗನ ಜೀವವನ್ನೇ ತೆಗೆದಿದ್ದಾಳೆ. ಇದೀಗ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments