Webdunia - Bharat's app for daily news and videos

Install App

ಅಂಡಾಣು ಮಾರಿಕೊಳ್ಳಲು ಸ್ನೇಹಿತೆ, ಗಂಡನಿಂದ ಮಹಿಳೆಗೆ ಒತ್ತಾಯ: ಆರೋಪಿಗಳು ಅರೆಸ್ಟ್

Webdunia
ಗುರುವಾರ, 21 ಜುಲೈ 2022 (08:50 IST)
ತಿರುವನಂತಪುರಂ: ಹಣಕ್ಕಾಗಿ ಅಂಡಾಣು ಮಾರಿಕೊಳ್ಳಲು ವಿವಾಹಿತ ಮಹಿಳೆಗೆ ಆಕೆಯ ಸ್ನೇಹಿತೆ ಮತ್ತು ಆಕೆಯ ಗಂಡ ಕಿರುಕುಳ ಕೊಟ್ಟ ಘಟನೆ ಕೇರಳದಲ್ಲಿ ನಡೆದಿದೆ.

2 ವರ್ಷದ ಮಗುವಿನ ತಾಯಿಯಾಗಿರುವ ಸಂತ್ರಸ್ತ ಮಹಿಳೆ ಗಂಡನೊಂದಿಗೆ ಜಗಳ ಮಾಡಿಕೊಂಡು ಸ್ನೇಹಿತೆ ಮನೆಗೆ ಬಂದಿದ್ದಳು. ಆರಂಭದಲ್ಲಿ ಆಕೆಯನ್ನು ಆದರದಿಂದ ಸ್ವಾಗತಿಸಿದ್ದ ಸ್ನೇಹಿತೆ ಬಳಿಕ ಗಂಡನ ಜೊತೆ ಸೇರಿಕೊಂಡು ಸಂತ್ರಸ್ತೆಯನ್ನು ರೂಂನಲ್ಲಿ ಕೂಡಿ ಹಾಕಿದ್ದಳು.

ಬಳಿಕ ಹಣಕ್ಕಾಗಿ ಅಂಡಾಣು ಮಾರಾಟ ಮಾಡುವಂತೆ ಚಿತ್ರಹಿಂಸೆ ನೀಡಿದ್ದಳು. ಕೊನೆಗೆ ಗಂಡ-ಹೆಂಡತಿ ಮನೆಯಲ್ಲಿಲ್ಲದಿದ್ದಾಗ ಅದು ಹೇಗೋ ತಪ್ಪಿಸಿಕೊಂಡು ಮರಳಿ ಗಂಡನ ಬಳಿ ಬಂದ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ. ಇದೀಗ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments