Webdunia - Bharat's app for daily news and videos

Install App

ವೀರ ವನಿತೆ: ಅತ್ಯಾಚಾರಕ್ಕೆ ಯತ್ನಿಸಿದವನಿಗೆ ತಕ್ಕ ಶಾಸ್ತಿ

Webdunia
ಸೋಮವಾರ, 9 ಮೇ 2016 (09:21 IST)
ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ ಪ್ರಕರಣಗಳು ಮೀತಿ ಮೀರಿ ಹೋಗಿವೆ. ಮನೆ ಹೊರಗೆ, ಒಳಗೆ, ಕಚೇರಿ, ಬಸ್, ರೈಲು ಎಲ್ಲೆಂದರಲ್ಲಿ ಕಾಮುಕರ ಕಾಟ ಹೆಚ್ಚುತ್ತ ಹೋಗಿದ್ದು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಮಹಿಳೆಯರು ಸಿದ್ಧರಾಗಬೇಕಿದೆ. ದೌರ್ಜನ್ಯವನ್ನು ದಿಟ್ಟತನದಿಂದ ಎದುರಿಸಿ ಸಂಭವಿಸಲಿದ್ದ ಬಹುದೊಡ್ಡ ಅಪಾಯದಿಂದ ಪಾರಾಗುವ ಮೂಲಕ ಕೊಡಗಿನ ಮಹಿಳೆಯೋರ್ವರು ಎಲ್ಲರಿಗೂ ಮಾದರಿ ಎನ್ನಿಸಿಕೊಂಡಿದ್ದಾರೆ.
 
ಅವರ ಹೆಸರು ಶೀಲಾ.ಕಾವೇರಿ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಅವರ ಮೇಲೆ ಕಾಮುಕನೊಬ್ಬ ಕೆಟ್ಟ ದೃಷ್ಟಿ ಬೀರಿದ್ದಾನೆ. ಏಕಾಏಕಿ ದಾಳಿ ನಡೆಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆದರೆ ಆತನ ದಾಳಿಗೆ ಬೆದರದ ಶೀಲಾ ಪ್ರತಿದಾಳಿ ನಡೆಸಿ ಅರ್ಧ ಗಂಟೆ ಕಾಲ ಸೆಣಸಾಡಿದ್ದಾಳೆ. ಕಾಮುಕನಿಗೆ ಕಚ್ಚಿ ಹೊಡೆದು ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಾರೆ.
 
ಮನೆಗೆ ಬಂದು ಪತಿ ಜಗದೀಶ್‌ಗೆ ವಿಚಾರ ತಿಳಿಸಿ ನಾಪೊಕ್ಲು ಠಾಣೆಯಲ್ಲಿ ದೂರು ನೀಡಿದ್ದಾಳೆ.
 
ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments