Webdunia - Bharat's app for daily news and videos

Install App

ಹಸಿ ಬಾಣಂತಿಯ ಮೇಲೆ ಅತ್ಯಾಚಾರ ಎಸಗಿ, ಮನೆಯನ್ನು ದೋಚಿದ 12 ಮಂದಿ ದರೋಡೆಕೋರರು

Webdunia
ಸೋಮವಾರ, 21 ಜುಲೈ 2014 (11:05 IST)
ಮನೆಯೊಂದಕ್ಕೆ ಹೊಕ್ಕ 12 ಜನ ದರೋಡೆಕೋರರು, ಮಹಿಳೆಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಮನೆಯವರನ್ನೆಲ್ಲಾ ಥಳಿಸಿ, ಹಣ ಮತ್ತು ಚಿನ್ನಾಭರಗಳನ್ನೆತ್ತಿಕೊಂಡು ಪರಾರಿಯಾದ ಘಟನೆ ಹಾಪುರ್ ಜಿಲ್ಲೆಯ ನಾರಾಯಣಪುರದಲ್ಲಿ ನಡೆದಿದೆ. 

ಶನಿವಾರ ರಾತ್ರಿ ಶಾಹೀದ್ ಎಂಬುವವರ ಮನೆಗೆ ನುಗ್ಗಿದ 12 ಜನ ದರೋಡೆಕೋರರು ಕುಟುಂಬದ ಎಲ್ಲ ಸದಸ್ಯರನ್ನು ಕಟ್ಟಿ ಹಾಕಿ ಮನೆಯಲ್ಲಿದ್ದ 20.000 ಹಣ, 1.5 ಲಕ್ಷದ ಚಿನ್ನಾಭರಣಗಳನ್ನು ಎತ್ತಿಕೊಂದು ಹೋಗಿದ್ದಾರೆ ಎಂದು ಪೋಲಿಸರು ಹೇಳಿದ್ದಾರೆ. 
 
ಅಷ್ಟೇ ಅಲ್ಲದೇ ಈ ದುರುಳರು  20 ದಿನಗಳ ಹಸುಗೂಸನ್ನು ಹೊಂದಿರುವ ಹಸಿ ಬಾಣಂತಿಯನ್ನು ಅಮಾನುಷವಾಗಿ ಎಳೆದುಕೊಂಡು ಹೋಗಿ ಹತ್ತಿರದ ಗದ್ದೆಯೊಂದರ ಮೇಲೆ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಪೋಲಿಸರು ತಿಳಿಸಿದ್ದಾರೆ. 
 
ಅಪರಾಧ ದಳ ಸೇರಿದಂತೆ ಪೋಲಿಸರ ಮೂರು ತಂಡಗಳು ತನಿಖೆಯಲ್ಲಿ ತೊಡಗಿವೆ ಎಂದು ಪೋಲಿಸ್ ಅಧಿಕಾರಿ ವಿಶಾಲ್ ಯಾದವ್ ಹೇಳಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments