Webdunia - Bharat's app for daily news and videos

Install App

ಮುತ್ತು ಕೇಳಿದವನಿಗೆ ಮಹಿಳೆ ಕೊಟ್ಟ ಶಿಕ್ಷೆ ಏನು ಗೊತ್ತಾ?

Webdunia
ಗುರುವಾರ, 3 ಆಗಸ್ಟ್ 2017 (09:54 IST)
ತಿರುವನಂತಪುರಂ: ನಾರಿ ಮುನಿದರೆ ಮಾರಿ ಎಂಬ ಗಾದೆ ಬಹುಶಃ ಈಗ ಈ ಕಾಮುಕನಿಗೆ ಚೆನ್ನಾಗಿ ಅರ್ಥವಾಗಿರುತ್ತದೆ! ಯಾಕೆಂದರೆ ಅಸಭ್ಯವಾಗಿ ನಡೆದುಕೊಂಡಿದ್ದಕ್ಕೆ ಮಹಿಳೆ ಆತನಿಗೆ ಅಂತಹ ಶಿಕ್ಷೆ ನೀಡಿದ್ದಾಳೆ.


ಮಹಿಳೆಯೊಬ್ಬರು ತನ್ನ ನೆರೆಮನೆಯಾತ ಮುತ್ತು ಕೊಡು ಎಂದು ಕಾಟ ಕೊಟ್ಟಿದ್ದಲ್ಲದೆ, ಅತ್ಯಾಚಾರಕ್ಕೆ ಯತ್ನಿಸಿದ್ದಕ್ಕೆ ಆತನ ನಾಲಿಗೆಯನ್ನೇ ಕತ್ತರಿಸಿ ಪೊಲೀಸರಿಗೆ ದೂರು ನೀಡಿದ್ದಾಳೆ. ಅಷ್ಟೇ ಅಲ್ಲದೆ, ಕತ್ತರಿಸಿದ ನಾಲಿಗೆಯನ್ನೂ ಪೊಲೀಸರಿಗೆ ತಂದೊಪ್ಪಿಸಿದ್ದಾಳೆ.

ಈ ಹಿಂದೆಯೂ ಈತ ಇದೇ ರೀತಿ ಕಾಟ ಕೊಡುತ್ತಿದ್ದ ಎನ್ನಲಾಗಿದೆ. ಕೊನೆಗೆ ಬೇಸತ್ತು ಮಹಿಳೆ ಈ ಶಿಕ್ಷೆ ನೀಡಿದ್ದಾಳೆ. ಇದೀಗ ಮಹಿಳೆಯ ದೂರಿನ ಆಧಾರದ ಮೇಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ..  ಭಾರತ ಕಿರಿಕ್ ಮಾಡ್ತಿದೆ ಎಂದ ಚೀನಾ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ