Webdunia - Bharat's app for daily news and videos

Install App

ಟಾಯ್ಲೆಟ್ ಇಲ್ಲದ ಕಾರಣಕ್ಕೆ ಪತಿಗೇ ವಿಚ್ಛೇದನ ಕೊಟ್ಟ ಮಹಿಳೆ!

Webdunia
ಭಾನುವಾರ, 20 ಆಗಸ್ಟ್ 2017 (10:16 IST)
ನವದೆಹಲಿ: ಪ್ರಧಾನಿ ಮೋದಿಯವರ ಸ್ವಚ್ಛ ಭಾರತ ಯೋಜನೆಯನ್ನು ಈ ಮಹಿಳೆ ಯಥಾವತ್ತು ಪಾಲಿಸಿದ್ದಾಳೆ. ಹಾಗಾಗಿ ತನ್ನ ಪತಿಗೇ ಸೊಡಾ ಚೀಟಿ ಕೊಟ್ಟಿದ್ದಾಳೆ.

 
ರಾಜಸ್ಥಾನದಲ್ಲಿ ಇಂತಹದ್ದೊಂದು ಘಟನೆ ನಡೆದಿದೆ. 24 ವರ್ಷದ ಮಹಿಳೆ ಮನೆಯಲ್ಲಿ ಟಾಯ್ಲೆಟ್ ಕಟ್ಟಿಸಿಲ್ಲವೆಂದು ಪತಿಯಿಂದ ದೂರವಾಗಲು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಳು. ಅದನ್ನು ಇದೀಗ ಇಲ್ಲಿನ ಸ್ಥಳೀಯ ಕೌಟುಂಬಿಕ ನ್ಯಾಯಾಲಯ ಎತ್ತಿ ಹಿಡಿದಿದೆ.

ಬಹಿರ್ದೆಸೆಗೆ ಹೋಗಬೇಕೆಂದರೆ ಕತ್ತಲಾಗುವವರೆಗೂ ಕಾಯಬೇಕು. ನಂತರ ಬಯಲಿನಲ್ಲಿ ಬಹಿರ್ದೆಸೆ ಮಾಡಬೇಕು. ಇದು ತನ್ನ ಗೌರವಕ್ಕೆ ಧಕ್ಕೆಯಾಗುವ ವಿಷಯ ಎಂದು ಆಕೆ ಕೋರ್ಟ್ ನಲ್ಲಿ ದೂರಿದ್ದಳು. ಇದೀಗ ನ್ಯಾಯಾಲಯ ಆಕೆಯ ವಾದವನ್ನು ಒಪ್ಪಿ ವಿಚ್ಛೇದನ ನೀಡಿದೆ.

ಇದನ್ನೂ ಓದಿ.. ‘ಪ್ರಧಾನಿ ಮೋದಿಯಿಂದ ನೋ ಪ್ರಾಬ್ಲಂ, ಅಮಿತ್ ಶಾ ಡೇಂಜರಸ್’
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments