ಇಬ್ಬರು ಮಕ್ಕಳ ಕೊಂದು ನೇಣಿಗೆ ಶರಣಾದ ತಾಯಿ

Webdunia
ಶುಕ್ರವಾರ, 9 ಜುಲೈ 2021 (09:54 IST)
ಹೈದರಾಬಾದ್: ಇಬ್ಬರು ಹೆಣ್ಣು ಮಕ್ಕಳ ಹತ್ಯೆ ಮಾಡಿ ತಾಯಿ ತಾನೂ ನೇಣಿಗೆ ಶರಣಾದ ಘಟನೆ ತೆಲಂಗಾಣದಲ್ಲಿ ನಡೆದಿದೆ. ಅದೃಷ್ಟವಶಾತ್ ಮೂರನೇ ಮಗಳು ಪ್ರಾಣಾಪಾಯದಿಂದ ಪಾರಾಗಿದ್ದಾಳೆ.


ಗಂಡನ ಕಿರುಕುಳದಿಂದ ಬೇಸತ್ತ ಮಹಿಳೆ ಈ ಕೃತ್ಯಕ್ಕೆ ಮುಂದಾಗಿದ್ದಾಳೆ ಎನ್ನಲಾಗಿದೆ.  14 ವರ್ಷದ ಹಿಂದೆ ವಿವಾಹವಾಗಿದ್ದ ದಂಪತಿ ನಡುವೆ ವೈಮನಸ್ಯವಿತ್ತು ಎನ್ನಲಾಗಿದೆ.

ಮನೆಯ ಹೊರಗೆ ಮಲಗಿದ್ದ ಪತಿಗೆ ಒಳಗೆ ಕಿರುಚಾಟ ಕೇಳಿಬಂದಿತ್ತು. ಒಳಗೆ ಬಂದಾಗ ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಜೀವ ಕಳೆದುಕೊಂಡಿದ್ದರು. ಆದರೆ ಮೂರು ವರ್ಷ ವಯಸ್ಸಿನ ಮಗಳ ಪ್ರಾಣ ಉಳಿದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ನವರು ನಮ್ ಹುಡುಗರಿಗೆ ಧರ್ಮದ ಬಗ್ಗೆ, ದೇಶದ ಬಗ್ಗೆ ಏನೇನೋ ಹೇಳ್ತಿದ್ರು: ಪ್ರಿಯಾಂಕ್ ಖರ್ಗೆ

ರಾಸಲೀಲೆ ಆರೋಪಕ್ಕೊಳಗಾಗಿದ್ದ ಮಾಜಿ ಸಚಿವ ಎಚ್ ವೈ ಮೇಟಿ ಕತೆ ಈಗ ಏನಾಗಿದೆ ನೋಡಿ

ಬೆಂಗಳೂರು ರಸ್ತೆ ಗುಂಡಿ ಮುಚ್ಚಲು ಡೆಡ್ ಲೈನ್ ಮಗೀತು, ಗುಂಡಿ ಮುಚ್ಚಿಲ್ಲ: ಆರ್ ಅಶೋಕ್ ಟಾಂಗ್

ಆರ್ಥರೈಟಿಸ್ ಬರದಂತೆ ತಡೆಯಲು ಈ ಮೂರು ಕೆಲಸ ತಪ್ಪದೇ ಮಾಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments