Webdunia - Bharat's app for daily news and videos

Install App

ಪತಿಯನ್ನು ತೊರೆದು ಬಂದವಳಿಗೆ ಗತಿ ಕಾಣಿಸಿದ ಪ್ರಿಯಕರ

Webdunia
ಗುರುವಾರ, 21 ಡಿಸೆಂಬರ್ 2023 (13:53 IST)
ಕಳೆದ ಹಲವು ವರ್ಷಗಳ ಹಿಂದೆ ಪತಿಗೆ ವಿಚ್ಚೇದನ ನೀಡದೇ ಜ್ಯೋತಿ, ಪತ್ನಿ ಮತ್ತು ಐದು ಮಕ್ಕಳ ತಂದೆಯಾದ ಅಶೋಕ್‌ನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು ಎಂದು ಮೂಲಗಳು ತಿಳಿಸಿವೆ.
 
ಘಟನೆಯ ನಂತರ ಆರೋಪಿ ಅಶೋಕ್ ಪರಾರಿಯಾಗಿದ್ದು, ಹತ್ಯೆಯಾದ ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೊಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 
ಕೆಲ ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಮಹಿಳೆಯೊಬ್ಬಳನ್ನು ಆಕೆಯ ಪ್ರಿಯಕರನೇ ಹತ್ಯೆಗೈದ ದಾರುಣ ಘಟನೆ ಬಾರ್‌ಮಾಸಿಯಾ ಪ್ರದೇಶದಲ್ಲಿ ವರದಿಯಾಗಿದೆ.
 
ಪತಿಯ ಮನೆಯಿಂದ ಓಡಿಹೋಗಿದ್ದ ಜ್ಯೋತಿ, ತನ್ನ ಪ್ರಿಯಕರ ಅಶೋಕ್‌ನೊಂದಿಗೆ ವಾಸಿಸುತ್ತಿದ್ದಳು. ಇಂದು ಕೆಲ ವೈಯಕ್ತಿಕ ಕಾರಣಗಳಿಗಾಗಿ ಪರಸ್ಪರರಲ್ಲಿ ವಾಗ್ವಾದ ನಡೆದಿದೆ. ಕೋಪದ ಭರದಲ್ಲಿ ಆರೋಪಿ ಅಶೋಕ್, ಹರಿತವಾದ ಆಯುಧದಿಂದ ಆಕೆಯ ಮೇಲೆ ಹಲ್ಲೆ ಮಾಡಿದ್ದರಿಂದ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.
 
ಆರೋಪಿ ಅಶೋಕ್ ಬಂಧನಕ್ಕೆ ಜಾಲ ಬೀಸಲಾಗಿದ್ದು, ಶೀಘ್ರದಲ್ಲಿ ಬಂಧಿಸುವ ವಿಶ್ವಾಸವಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments