Webdunia - Bharat's app for daily news and videos

Install App

ಜನನಿಬಿಡ ಮಾರುಕಟ್ಟೆಯಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ

Webdunia
ಬುಧವಾರ, 21 ಡಿಸೆಂಬರ್ 2016 (15:49 IST)
ಜನನಿಬಿಡ ಮಾರುಕಟ್ಟೆಯಲ್ಲಿ ದಂಪತಿ ಮೇಲೆ ಹಲ್ಲೆ ನಡೆಸಿ, ಮಹಿಳೆಯನ್ನು ಲೈಂಗಿಕವಾಗಿ ಶೋಷಿಸಿದ ಹೇಯ ಘಟನೆ ಉತ್ತರ ಪ್ರದೇಶದ ಮೈನ್ಪುರಿ ಜಿಲ್ಲೆಯಲ್ಲಿ  ನಡೆದಿದೆ. 
ದಂಪತಿ ತಾವು ಹೋಗಬೇಕಾದ ಸ್ಥಳದ ವಿಳಾಸವನ್ನು ವಿಚಾರಿಸುತ್ತಿದ್ದಾಗ, ದುಷ್ಕರ್ಮಿಯೊಬ್ಬ ಮಹಿಳೆಯ ದುಪಟ್ಟಾವನ್ನು ಎಳೆದಿದ್ದಾನೆ.  ಆಗ ದಂಪತಿ ಅದಕ್ಕೆ ಪ್ರತಿರೋಧ ವ್ಯಕ್ತಪಡಿಸಿದಾಗ ದುಷ್ಕರ್ಮಿಗಳು ಕೋಲಿನಿಂದ ಮನಬಂದಂತೆ ಥಳಿಸಿದ್ದಾರೆ. ದಾಳಿಯಲ್ಲಿ ಮಹಿಳೆ ತಲೆಗೆ ಗಂಭೀರ ಗಾಯಗಳಾಗಿದ್ದು ರಕ್ತ ಸುರಿಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಹರಿದಾಡುತ್ತಿದೆ.
 
ದಾಳಿಕೋರರಲ್ಲಿ ಒಬ್ಬರನ್ನು ಆನಂದ ಯಾದವ್ ಎಂದು ಗುರುತಿಸಲಾಗಿದ್ದು, ಆತೆ ಮಹಿಳೆ ವಿರುದ್ಧ ಅಸಭ್ಯ ಪದಗಳನ್ನು ಸಹ ಬಳಸಿದ್ದಾನೆ ಎಂದು ತಿಳಿದು ಬಂದಿದೆ.
 
ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ದಂಪತಿ ಆರೋಪಿಗಳನ್ನು ಬಂಧಿಸದಿದ್ದರೆ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ