Webdunia - Bharat's app for daily news and videos

Install App

ಅನೈತಿಕ ಸಂಬಂಧ: ರೆಡ್‌ಹ್ಯಾಂಡಾಗಿ ಸಿಕ್ಕಿ ಬಿದ್ದ ಮಹಿಳಾ ಪೊಲೀಸ್ ಅಧಿಕಾರಿಣಿ

Webdunia
ಮಂಗಳವಾರ, 23 ಜನವರಿ 2018 (12:14 IST)
ಅನೈತಿಕ ಸಂಬಂಧ ಪ್ರಕರಣವೊಂದರಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಹಿರಿಯ ಮಹಿಳಾ ಅಧಿಕಾರಿಯೊಬ್ಬರು, ಪೊಲೀಸ್ ಸರ್ಕಲ್ ಇನ್ಸೆಪೆಕ್ಟರ್‌ನೊಂದಿಗೆ ಸೆಕ್ಸ್‌ನಲ್ಲಿ ತೊಡಗಿದ್ದಾಗ ಮಹಿಳಾ ಅಧಿಕಾರಿಯ ಪತಿ, ಮತ್ತು ಸಂಬಂಧಿಕರು ರೆಡ್‌ಹ್ಯಾಂಡಾಗಿ ಹಿಡಿದು ಮನಬಂದಂತೆ ಥಳಿಸಿದ ಘಟನೆ ಕೆಪಿಎಚ್‌ಬಿ ಕಾಲೋನಿಯಲ್ಲಿ ವರದಿಯಾಗಿದೆ.
  
ಭ್ರಷ್ಟಾಚಾರ ನಿಗ್ರಹ ದಳದ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಸುನೀತಾ ರೆಡ್ಡಿ, ಅಪಾರ್ಟ್‌ಮೆಂಟ್‌ನಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ಮಲ್ಲಿಕಾರ್ಜುನ್ ರೆಡ್ಡಿಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ ಸುನೀತಾ ರೆಡ್ಡಿ ಪತಿ ಸುರೇಂದ್ರ ರೆಡ್ಡಿ ಮತ್ತು ಸುನೀತಾ ಪೋಷಕರು ಅಪಾರ್ಟ್‌ಮೆಂಟ್‌ಗೆ ನುಗ್ಗಿ ಸುನೀತಾ ಮತ್ತು ಆಕೆಯ ಪ್ರಿಯಕರ ಮಲ್ಲಿಕಾರ್ಜುನ್ ರೆಡ್ಡಿಯನ್ನು ಹೊರಗೆಳೆದು ತಂದು ಮನಬಂದಂತೆ ಚಪ್ಪಲಿಯಿಂದ ಥಳಿಸಿದ್ದಾರೆ. 
 
ಸುನೀತಾ ರೆಡ್ಡಿಯ ಪತಿ ಸುರೇಂದ್ರ ರೆಡ್ಡಿ ಮಾತನಾಡಿ, ಪತ್ನಿಯ ಅನೈತಿಕ ಸಂಬಂಧದ ಬಗ್ಗೆ ಮೊದಲೆ ಮಾಹಿತಿಯಿತ್ತು. ಆದರೆ, ರೆಡ್‌ಹ್ಯಾಂಡಾಗಿ ಹಿಡಿಯಲು ಸೂಕ್ತ ಅವಕಾಶಕ್ಕಾಗಿ ಕಾಯುತ್ತಿದ್ದೆ. ಇಂದು ಬೆಳಿಗ್ಗೆ ಪತ್ನಿಯನ್ನು ಹಿಂಬಾಲಿಸಿದಾಗ ಸತ್ಯ ಸಂಗತಿ ಬಹಿರಂಗವಾಗಿದೆ ಎಂದು ತಿಳಿಸಿದ್ದಾರೆ.
 
ಪತ್ನಿಯ ಪ್ರಿಯಕರನಾದ ಮಲ್ಲಿಕಾರ್ಜುನ್ ರೆಡ್ಡಿ ತಮ್ಮ ಹತ್ಯೆಗೆ ಸ್ಕೇಚ್ ಹಾಕಿದ್ದಾನೆ. ಪತ್ನಿಯ ಅನೈತಿಕ ಸಂಬಂಧ ಗೊತ್ತಾಗಿದ್ದರಿಂದ ಆಕೆಯನ್ನು ತ್ಯಜಿಸಲು ಸಿದ್ದವಾಗಿದ್ದೇನೆ. ಆದರೆ. ಇಂತಹ ಗೌರವಾನ್ವಿತ ಅಧಿಕಾರಿಗಳು ಎಂತಹ ಅಗೌರವದ ಕೆಲಸಕ್ಕೆ ಕೈ ಹಾಕುತ್ತಾರೆ ಎನ್ನುವುದನ್ನು ಜಗತ್ತಿಗೆ ತೋರಿಸುವುದು ನನ್ನ ಉದ್ದೇಶವಾಗಿತ್ತು ಎಂದು ಮಹಿಳಾ ಅಧಿಕಾರಿಯ ಪತಿ ಸುರೇಂದ್ರ ರೆಡ್ಡಿ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ