Webdunia - Bharat's app for daily news and videos

Install App

ದಿನಸಿ ನೀಡಲು ಬಂದಿದ್ದವ ಮಹಿಳೆಯ ಮಾನಕ್ಕೇ ಕನ್ನ ಹಾಕಿದ

Webdunia
ಸೋಮವಾರ, 30 ಅಕ್ಟೋಬರ್ 2023 (09:20 IST)
ನೋಯ್ಡಾ: ಆನ್ ಲೈನ್ ಡೆಲಿವರಿ ಆಪ್ ನಲ್ಲಿ ಆರ್ಡರ್ ಮಾಡಿದ್ದ ದಿನಸಿ ನೀಡಲು ಬಂದಿದ್ದ ಡೆಲಿವರಿ ಯುವಕ ಮಹಿಳೆಯ ಮಾನಭಂಗ ಮಾಡಿದ ಘಟನೆ ನಡೆದಿದೆ.

ಗ್ರೇಟರ್ ನೋಯ್ಡಾದಲ್ಲಿ ಈ ಘಟನೆ ನಡೆದಿದೆ. ಅಪಾರ್ಟ್ ಮೆಂಟ್ ನಲ್ಲಿ ವಾಸವಿದ್ದ ಮಹಿಳೆ ಮೊಬೈಲ್‍ ಆಪ್ ಮೂಲಕ ದಿನಸಿಗೆ ಆರ್ಡರ್ ಮಾಡಿದ್ದರು. ಆರೋಪಿ ದಿನಸಿ ವಸ್ತುಗಳೊಂದಿಗೆ ಬಂದಾಗ ಮನೆಯಲ್ಲಿ ಮಹಿಳೆ ಒಬ್ಬಳೇ ಇರುವುದನ್ನು ಗಮನಿಸಿದ್ದಾನೆ. ಆ ಸಂದರ್ಭದಲ್ಲಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ.

ಮಹಿಳೆ ಪೊಲೀಸರಿಗೆ ದೂರು ಸಲ್ಲಿಸಿದ್ದು ತಕ್ಷಣವೇ ಪೊಲೀಸರು ತಂಡ ರಚಿಸಿ ಆರೋಪಿಯನ್ನು ಹುಡುಕಾಡಿದ್ದಾರೆ. ಆತನ ಬಂಧನವಾದರೂ ತಪ್ಪಿಸಿಕೊಳ್ಳಲೆತ್ನಿಸಿದಾಗ ಪೊಲೀಸರು ಕಾಲಿಗೆ ಗುಂಡು ಹಾರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲಿ ಮಾಡಿದ ಭಾಷಣದಲ್ಲಿ Kalladaka Prabhakar Bhat ಮೇಲೆ ದಾಖಲಾಯಿತು ಪ್ರಕರಣ

Coastal Karnataka Communal Case:ಹೊಸ ವಿಶೇಷ ಪಡೆ ರಚಿಸಿದ ಸರ್ಕಾರ

Communal Case, ಕರಾವಳಿ ಪರಿಸ್ಥಿತಿಗೆ ರಾಜ್ಯ ಸರ್ಕಾರವೇ ಹೊಣೆ: ಬಿವೈ ವಿಜಯೇಂದ್ರ

ಸೇನಾ ಶಿಬಿರದ ಮೇಲೆ ಭೂಕುಸಿತ: ಮೂವರ ಮೃತದೇಹ ಹೊರಕ್ಕೆ, ಹಲವರು ಸಿಲುಕಿರುವ ಶಂಕೆ

ಕೊಲೆ ಪ್ರಕರಣದ ಆರೋಪಿಗಳಿಗೆ ಮತೀಯ ಸಂಘನೆಯ ನಂಟು: ದಕ ಜಿಲ್ಲಾ ಎಸ್ಪಿ ಕೆ ಅರುಣ್‌

ಮುಂದಿನ ಸುದ್ದಿ
Show comments