Webdunia - Bharat's app for daily news and videos

Install App

ಛೀ! ಗ್ಯಾಂಗ್ ರೇಪ್ ಪೀಡಿತೆಗೆ ಪೊಲೀಸರು ಕೇಳಿದ ಅಸಭ್ಯ ಪ್ರಶ್ನೆ ಇದು!

Webdunia
ಶುಕ್ರವಾರ, 4 ನವೆಂಬರ್ 2016 (12:01 IST)
ಸಾಮೂಹಿಕ ಅತ್ಯಾಚಾರ ಪೀಡಿತೆ ಮಹಿಳೆಯನ್ನು ವಿಚಾರಣೆ ನಡೆಸುವಾಗ ಪೊಲೀಸರು ಅಸಂವೇದಾಶೀಲರಾಗಿ ವರ್ತಿಸಿದ್ದಲ್ಲದೆಅಸಭ್ಯ ಪ್ರಶ್ನೆ ಕೇಳಿ ಆಕೆಯ ಮೇಲೆ ಮಾನಸಿಕ ಅತ್ಯಾಚಾರವೆಸಗಿದ ಖಂಡನೀಯ ಘಟನೆ ಕೇರಳದ ತ್ರಿಶೂರ್‌ನಲ್ಲಿ ನಡೆದಿದ್ದು, ಎರಡು ವರ್ಷದ ಬಳಿಕ ಬೆಳಕಿಗೆ ಬಂದಿದೆ.
ನಿನ್ನ ಗಂಡನಿಗೆ ಅಪಘಾತವಾಗಿದೆ ಎಂದು ಸುಳ್ಳು ಹೇಳಿ ಮಹಿಳೆಯನ್ನು ಕರೆದೊಯ್ದ ಆಕೆಯ ಪತಿಯ ಸ್ನೇಹಿತರು ದಾರಿಯಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದರು. ಆಕೆ ದೂರು ನೀಡಲು ಪೊಲೀಸ್ ಠಾಣೆಗೆ ಹೋದಾಗ ಪೊಲೀಸರು ಆಕೆಯ ಬಳಿ ಅತ್ಯಾಚಾರ ಮಾಡಿದವರಲ್ಲಿ ಯಾರು ನಿನಗೆ ಹೆಚ್ಚು ತೃಪ್ತಿ ಕೊಟ್ಟರು ಎಂದು ಕೇಳಿದ್ದಾರೆ. 
 
ಅಷ್ಟೇ ಅಲ್ಲದೇ ಆರೋಪಿಗಳ ಜತೆ ಸೇರಿ ಪ್ರಕರಣವನ್ನು ಹಿಂತೆದುಕೊಳ್ಳುವಂತೆ ಪೀಡಿತೆಯ ಮೇಲೆ ಪೊಲೀಸರು ಜೀವಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ. 
 
ಪ್ರಖ್ಯಾತ ಮಲಯಾಳಂ ಡಬ್ಬಿಂಗ್ ಕಲಾವಿದೆ ಭಾಗ್ಯಲಕ್ಷ್ಮಿ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಮಹಿಳೆಗಾದ ಅನ್ಯಾಯದ ಕುರಿತು ಫೇಸ್‌ಬುಕ್‌ನಲ್ಲಿ ಬರೆದುಕೊಂಡ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ.  ಈ ಪೋಸ್ಟ್‌ನಲ್ಲಿ ಭಾಗ್ಯಲಕ್ಷ್ಮಿ ಪ್ರಕರಣದಲ್ಲಿ ಮಧ್ಯಪ್ರವೇಶಿಸಿ  ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಳಿ ಒತ್ತಾಯಿಸಿದ್ದಾರೆ. ಈ ಪೋಸ್ಟ್ ಈಗ ವೈರಲ್ ಆಗಿ ಹರಿದಾಡುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಯ ಯಾತ್ರೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರನಾ, ಪ್ರಲ್ಹಾದ್ ಜೋಶಿನಾ: ಆರ್ ಅಶೋಕ್ ರಿಂದ ಎಡವಟ್ಟಾಯ್ತು

ಅಫ್ಘಾನಿಸ್ತಾನ ಭೀಕರ ಭೂಕಂಪ: ವಿದೇಶದಲ್ಲಿದ್ರೂ ಕರ್ತವ್ಯ ಮರೆಯದ ಪ್ರಧಾನಿ ನರೇಂದ್ರ ಮೋದಿ

ನಾನೂನು ಹಿಂದೂನೇ, ಮಂದಿರ ಕಟ್ಟಿಸಿದ್ದೀನಿ, ಆದ್ರೂ ಹಿಂಗೆಲ್ಲಾ ಹೇಳ್ತಾರೆ ಎಂದ್ರು ಸಿಎಂ ಸಿದ್ದರಾಮಯ್ಯ

ಚಿನ್ನಯ್ಯ ತಂದ ಬುರುಡೆ ಮೂಲ ಹುಡುಕಾಟದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments