ಸಹೋದರನ ಮುಂದೆ ಯುವತಿಯ ಅತ್ಯಾಚಾರ

ಗುರುಮೂರ್ತಿ
ಗುರುವಾರ, 8 ಫೆಬ್ರವರಿ 2018 (16:14 IST)
23 ವರ್ಷದ ಯುವತಿಯ ಮೇಲೆ ಯುವಕನೋರ್ವನು ಅತ್ಯಾಚಾರ ನಡೆಸಿದ್ದು ಉತ್ತರ ಪ್ರದೇಶದ ಮುಜಾಫರ್‌ನಗರ್‌ದ ಕೊತ್ವಾಲಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ತನಿಖೆಯನ್ನು ನಡೆಸಿದ್ದು, ಈ ವೇಳೆಯಲ್ಲಿ ಆಕೆಯ ಬುದ್ದಿಮಾಂಧ್ಯ ಸಹೋದರನ ಮುಂದೆಯೇ ಆರೋಪಿಯು ಯುವತಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
 
ಸಂತ್ರಸ್ತೆಯ ದೂರಿನ ಪ್ರಕಾರ ಕೊತ್ವಾಲಿ ಪೊಲೀಸ್ ಠಾಣಾ ವಲಯದಲ್ಲಿ ಕೆಲವು ಔಷಧಗಳನ್ನು ಖರೀದಿಸಿಕೊಂಡು ಬರಲು ಸಹೋದರನ ಜೊತೆಗೆ ಹೊರಗೆ ತೆರಳಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಅವಳು ಹೇಳಿದ್ದು, ಆರೋಪಿಯಾದ ಮೋನು ತನ್ನ ಮೋಟಾರು ಸೈಕಲ್‌ನಲ್ಲಿ ಅಂಗಡಿಯವರೆಗೂ ಬಿಡುವುದಾಗಿ ಅವರಿಗೆ ಹೇಳಿರುವುದಾಗಿ ತಿಳಿಸಿದ್ದಾಳೆ.
 
ನಂತರ ಅವರನ್ನು ತನ್ನ ಮೋಟಾರು ಸೈಕಲ್‌ನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಕೆಯ ಬುದ್ದಿಮಾಂಧ್ಯ ಸಹೋದರನ ಮುಂದೆಯೇ ಅತ್ಯಾಚಾರವೆಸಗಿರುವುದಷ್ಟೇ ಅಲ್ಲ ಈ ವಿಷಯವನ್ನು ಯಾರಿಗಾದೂ ತಿಳಿಸಿದಲ್ಲಿ ತೊಂದರೆ ಮಾಡುವುದಾಗಿ ಬೆದರಿಕೆಯನ್ನು ಹಾಕಿದ್ದಾನೆ ಎನ್ನಲಾಗಿದೆ. ಈ ದೂರಿಗೆ ಸ್ಪಂದಿಸಿರುವ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಎಂಬುದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಜೊತೆ ಬ್ರೇಕ್ ಫಾಸ್ಟ್ ಬಳಿಕ ಫೈನಲ್ ನಿರ್ಧಾರ ಹೇಳಿದ ಸಿಎಂ ಸಿದ್ದರಾಮಯ್ಯ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಮುಂದಿನ ಸುದ್ದಿ
Show comments