Webdunia - Bharat's app for daily news and videos

Install App

ಅತ್ಯಾಚಾರ ಆರೋಪ: ದೇವಸ್ಥಾನದಿಂದ ಕೃಷ್ಣ ಜನ್ಮಸ್ಥಾನಕ್ಕೆ ಶಿಫ್ಟ್ ಆದ ಪೂಜಾರಿ

Webdunia
ಭಾನುವಾರ, 3 ಮೇ 2015 (11:41 IST)
ಮಹಿಳೆಯೊಬ್ಬಳ ಮೇಲೆ ಸತತ ಐದು ವರ್ಷಗಳ ಕಾಲ ಅತ್ಯಾಚಾರವೆಸಗಿದ ದೇವಸ್ಥಾನವೊಂದರ ಪೂಜಾರಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ದೆಹಲಿ ಹೊರವಲಯದ ರೋಹಿಣಿ ಸೆಕ್ಟರ್‌ನಲ್ಲಿ ಈ ಘಟನೆ ನಡೆದಿದ್ದು, "ನಮ್ಮ ಮನೆಯ ಬಳಿ ಇದ್ದ ದೇವಸ್ಥಾನವೊಂದರ ಪೂಜಾರಿ ರಾಜೇಶ ಪಾಂಡೆ ಬಳಿ ನನ್ನ ಕುಟುಂಬದಲ್ಲಿ ಸಮಾಧಾನ, ಶಾಂತಿ ಸಿಗಲಿ ಎಂಬ ಕಾರಣಕ್ಕೆ ಪೂಜೆ ಮಾಡಿಸಬೇಕು ಎಂದು ಹೇಳಿದ್ದೆ. ಈ ನಿಮಿತ್ತ ಒಂದು ದಿನ ತನ್ನ ಮನೆಗೆ ನನ್ನನ್ನು ಕರೆಸಿಕೊಂಡ ಆತ ನನ್ನ ಮೇಲೆ ಬಲವಂತವಾಗಿ ಅತ್ಯಾಚಾರ ಮಾಡಿದ. ಇದು ಐದು ವರ್ಷಗಳ ಹಿಂದೆ ನಡೆದಿತ್ತು. ಅಂದು ಘಟನೆಯ ದೃಶ್ಯಾವಳಿಗಳನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡ ಆತ ಅದನ್ನು ನನಗೆ ತೋರಿಸಿ ಅಂತರ್ಜಾಲದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಒಡ್ಡಿ ಸತತ ಐದು ವರ್ಷಗಳ ಕಾಲ ತನ್ನ ಕುಕೃತ್ಯವನ್ನು ಮುಂದುವರೆಸಿದ್ದ", ಎಂದು 37 ವರ್ಷದ ಮಹಿಳೆ ತನ್ನ ದೂರಿನಲ್ಲಿ ತಿಳಿಸಿದ್ದಾಳೆ. 
 
ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments