Webdunia - Bharat's app for daily news and videos

Install App

ದೀಪಾವಳಿ ದಿನವೇ ಶೀಲಕೆಡಿಸಿದ ಮಹಿಳೆಯ ಜೀವಂತ ದಹನ ಮಾಡಿದ ಪಾಪಿ

Webdunia
ಸೋಮವಾರ, 16 ನವೆಂಬರ್ 2020 (09:42 IST)
ಜೈಪುರ: ತನ್ನಿಂದ ಶೀಳ ಕಳೆದುಕೊಂಡ ಮಹಿಳೆಯನ್ನು ದೀಪಾವಳಿಯ ದಿನದಂದೇ ಪಾಪಿಯೊಬ್ಬ ಜೀವಂತ ದಹನ ಮಾಡಿದ ಘಟನೆ ರಾಜಸ್ಥಾನ್ ನಲ್ಲಿ ನಡೆದಿದೆ.


ಕೆಲವು ದಿನಗಳ ಹಿಂದೆ ಮಹಿಳೆ ಈತನ ವಿರುದ್ಧ ಮಾನಭಂಗ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದಳು. ಆದರೆ ಪೊಲೀಸರು ಎಫ್ಐಆರ್ ದಾಖಲಿಸಿರಲಿಲ್ಲ. ಇದೀಗ ದೀಪಾವಳಿ ದಿನ ಮಹಿಳೆ ಲಕ್ಷ್ಮೀ ಪೂಜೆ ಮಾಡುತ್ತಿರುವಾಗ ಆಕೆಯ ಮೇಲೆ ಪೆಟ್ರೋಲ್ ಸುರಿದ ಆರೋಪಿ ಜೀವಂತ ದಹನ ಮಾಡಿದ್ದಾನೆ. ಇದೀಗ ತೀವ್ರ ಸುಟ್ಟ ಗಾಯಗಳಾಗಿರುವ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಎಫ್ಐಆರ್ ದಾಖಲಿಸಿರುವ ಪೊಲೀಸರು ಇನ್ನಷ್ಟೇ ಆರೋಪಿಯನ್ನು ಬಂಧಿಸಬೇಕಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments