Webdunia - Bharat's app for daily news and videos

Install App

ಅರೆಪ್ರಜ್ಞಾವಸ್ಥೆಯಲ್ಲಿದ್ದಾಗ ಪತಿರಾಯ ಹೀಗೆ ಮಾಡಿದನೆಂದು ಅಳುತ್ತಿರುವ ಮಹಿಳೆ

Webdunia
ಭಾನುವಾರ, 24 ಸೆಪ್ಟಂಬರ್ 2017 (07:30 IST)
ನವದೆಹಲಿ: ದೇಶದಾದ್ಯಂತ ತ್ರಿವಳಿ ತಲಾಖ್ ಪದ್ಧತಿ ನಿಷೇಧಿಸಿ ಸುಪ್ರೀಂ ಕೋರ್ಟ್ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಹಾಗಿದ್ದರೂ ತಲಾಖ್ ಪದ್ಧತಿ ಬಗ್ಗೆ ಹಲವು ಘಟನೆಗಳು ವರದಿಯಾಗುತ್ತಲೇ ಇವೆ.

 
ರಾಜ್ ಕೋಟ್ ಮೂಲದ 23 ವರ್ಷದ ಮಹಿಳೆ ರುಬಿನಾ ಎಂಬಾಕೆ ತನ್ನ ಗಂಡ ತಾನು ಅರೆಪ್ರಜ್ಞಾವಸ್ಥೆಯಲ್ಲಿದ್ದಾಗ ತ್ರಿವಳಿ ತಲಾಖ್ ನೀಡಿ ವೈವಾಹಿಕ ಜೀವನ ಮುರಿದುಕೊಂಡಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಿದ್ದಾಳೆ.

ಗಂಡ ತನಗೆ ಹೊಡೆದು ಹಿಂಸೆ ನೀಡಿರುವುದಲ್ಲದೆ, 3 ವರ್ಷದ ತಮ್ಮ ಪುತ್ರನೊಂದಿಗೆ ಮನೆಯಿಂದ ಹೊರ ಹಾಕಿದ್ದಾನೆಂದು ರುಬೀನಾ ದೂರಿನಲ್ಲಿ ತಿಳಿಸಿದ್ದಾಳೆ. ಐದು ವರ್ಷದ ಹಿಂದೆ ಅಫ್ಜಲ್ ಎಂಬಾತನೊಂದಿಗೆ ಈಕೆಗೆ ವಿವಾಹವಾಗಿತ್ತು. ಆದರೆ ಪತಿ ಅಫ್ಜಲ್ ದೈಹಿಕವಾಗಿ ಹಲ್ಲೆ ನಡೆಸಿದ ಕಾರಣಕ್ಕೆ ತಾನು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದೆ. ಆಗ ಆತ ತಲಾಖ್ ನೀಡಿದ್ದಾನೆಂಬುದು ರುಬೀನಾ ದೂರು. ಪೊಲೀಸರು ಇದೀಗ ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

ಮುಂದಿನ ಸುದ್ದಿ
Show comments