Webdunia - Bharat's app for daily news and videos

Install App

ಅರೆಪ್ರಜ್ಞಾವಸ್ಥೆಯಲ್ಲಿದ್ದಾಗ ಪತಿರಾಯ ಹೀಗೆ ಮಾಡಿದನೆಂದು ಅಳುತ್ತಿರುವ ಮಹಿಳೆ

Webdunia
ಭಾನುವಾರ, 24 ಸೆಪ್ಟಂಬರ್ 2017 (07:30 IST)
ನವದೆಹಲಿ: ದೇಶದಾದ್ಯಂತ ತ್ರಿವಳಿ ತಲಾಖ್ ಪದ್ಧತಿ ನಿಷೇಧಿಸಿ ಸುಪ್ರೀಂ ಕೋರ್ಟ್ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಹಾಗಿದ್ದರೂ ತಲಾಖ್ ಪದ್ಧತಿ ಬಗ್ಗೆ ಹಲವು ಘಟನೆಗಳು ವರದಿಯಾಗುತ್ತಲೇ ಇವೆ.

 
ರಾಜ್ ಕೋಟ್ ಮೂಲದ 23 ವರ್ಷದ ಮಹಿಳೆ ರುಬಿನಾ ಎಂಬಾಕೆ ತನ್ನ ಗಂಡ ತಾನು ಅರೆಪ್ರಜ್ಞಾವಸ್ಥೆಯಲ್ಲಿದ್ದಾಗ ತ್ರಿವಳಿ ತಲಾಖ್ ನೀಡಿ ವೈವಾಹಿಕ ಜೀವನ ಮುರಿದುಕೊಂಡಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಿದ್ದಾಳೆ.

ಗಂಡ ತನಗೆ ಹೊಡೆದು ಹಿಂಸೆ ನೀಡಿರುವುದಲ್ಲದೆ, 3 ವರ್ಷದ ತಮ್ಮ ಪುತ್ರನೊಂದಿಗೆ ಮನೆಯಿಂದ ಹೊರ ಹಾಕಿದ್ದಾನೆಂದು ರುಬೀನಾ ದೂರಿನಲ್ಲಿ ತಿಳಿಸಿದ್ದಾಳೆ. ಐದು ವರ್ಷದ ಹಿಂದೆ ಅಫ್ಜಲ್ ಎಂಬಾತನೊಂದಿಗೆ ಈಕೆಗೆ ವಿವಾಹವಾಗಿತ್ತು. ಆದರೆ ಪತಿ ಅಫ್ಜಲ್ ದೈಹಿಕವಾಗಿ ಹಲ್ಲೆ ನಡೆಸಿದ ಕಾರಣಕ್ಕೆ ತಾನು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದೆ. ಆಗ ಆತ ತಲಾಖ್ ನೀಡಿದ್ದಾನೆಂಬುದು ರುಬೀನಾ ದೂರು. ಪೊಲೀಸರು ಇದೀಗ ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments