Webdunia - Bharat's app for daily news and videos

Install App

ಪರೀಕ್ಷೆ ಬರೆಯಲು ತಾಳಿ ಸರ ಕಿತ್ತು ಹಾಕಲು ಹೇಳಿದ್ದಕ್ಕೆ ಪತಿ ಪ್ರತಿಭಟನೆ

Webdunia
ಸೋಮವಾರ, 17 ಸೆಪ್ಟಂಬರ್ 2018 (08:42 IST)
ಹೈದರಾಬಾದ್: ತೆಲಂಗಾಣ ಸಾರ್ವಜನಿಕ ಸೇವಾ ಆಯೋಗದ ಪರೀಕ್ಷೆ (ಟಿಎಸ್ ಪಿಎಸ್ ಸಿ) ಯಲ್ಲಿ ಪರೀಕ್ಷೆ ಬರೆಯುವ ಮೊದಲು ಮಹಿಳೆಯೊಬ್ಬರಿಗೆ ತಾಳಿ ಸರ ಕಿತ್ತು ಹಾಕಲು ಸೂಚಿಸಿದ ಪರೀಕ್ಷಾ ಅಧಿಕಾರಿಗಳ ವಿರುದ್ಧ ಪತಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಪರೀಕ್ಷೆ ಬರೆಯುವ ಮೊದಲು ವಿವಾಹಿತ ಮಹಿಳೆಯರು ತಮ್ಮ ತಾಳಿ ಸರ ತೆಗೆದು ಪರೀಕ್ಷಾ ಕೇಂದ್ರಕ್ಕೆ ಬರಬೇಕೆಂದು ಪರೀಕ್ಷಕರು ಸೂಚಿಸಿದ್ದರು. ತಾಳಿ ಸರದೊಳಗೆ ಕಾಪಿ ಹೊಡೆಯಲು ಸಹಾಯ ಮಾಡಬಹುದಾದ ಎಲೆಕ್ಟ್ರಾನಿಕ್ ವಸ್ತುವನ್ನು ಅಳವಡಿಸಬಹುದು ಎಂಬ ಉದ್ದೇಶದಿಂದ ಈ ರೀತಿ ಆದೇಶಿಸಲಾಗಿತ್ತು.

ಆದರೆ ಮಹಿಳೆ ಇದು ಮಂಗಳಸೂತ್ರ ತೆಗೆಯುವುದು ಹಿಂದೂ ಸಂಸ್ಕೃತಿಗೆ ವಿರುದ್ಧವಾದುದು ಎಂದು ಪರೀಕ್ಷಕರಿಗೆ ಮನವರಿಕೆ ಮಾಡಲು ಯತ್ನಿಸದರೂ ಅವರು ಕಿವಿಗೊಡಲಿಲ್ಲ. ಇದರಿಂದ ನೊಂದ ಪತಿ ಪರೀಕ್ಷಾ ಕೇಂದ್ರದ ಹೊರಗೆ ಭಾರೀ ಕೂಗಾಟ ನಡೆಸಿದ್ದರು. ನಂತರ ಈ ವಿಷಯ ಪೊಲೀಸರ ಗಮನಕ್ಕೂ ಬಂತು. ಬಳಿಕ ಪೊಲೀಸರು ಮಧ್ಯಪ್ರವೇಶಿಸಿ ಮಹಿಳೆಗೆ ತಾಳಿ ಸರ ಸಮೇತ ಪರೀಕ್ಷೆ ಬರೆಯಲು ಅನುಮತಿ ಕೊಟ್ಟರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments