Webdunia - Bharat's app for daily news and videos

Install App

ಹೆಣ್ಣು ಒಲಿದರೆ ನಾರಿ, ಮುನಿದರೆ ಮಾರಿ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ

Webdunia
ಬುಧವಾರ, 19 ಸೆಪ್ಟಂಬರ್ 2018 (07:24 IST)
ಮಹಾರಾಷ್ಟ್ರ : ಹೆಣ್ಣು ಒಲಿದರೆ ನಾರಿ, ಮುನಿದರೆ ಮಾರಿ ಎನ್ನುತ್ತಾರೆ. ಈ ಮಾತು ಅಕ್ಷರಸಹ ನಿಜ ಎನ್ನುವುದಕ್ಕೆ  ಇದೀಗ ಮಹಾರಾಷ್ಟ್ರದ ನಾಗಬಿಡ ಪ್ರದೇಶದಲ್ಲಿ ನಡೆದ ಘಟನೆಯೇ ಸಾಕ್ಷಿ.


ಚಿಂಚೊಳ್ಳಿ ಗ್ರಾಮದ ಯುವಕನೊರ್ವ ಬ್ರಹ್ಮಪುರಿ ತಾಲೂಕಿನ ಯುವತಿಯೊಬ್ಬಳನ್ನು  ಮದುವೆಯಾಗುವುದಾಗಿ ನಂಬಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿ ನಂತರ ಆಕೆಯನ್ನು ಮದುವೆಯಾಗಲು ನಿರಾಕರಿಸಿದ್ದಾನೆ. ಇದರಿಂದ ರೌದ್ರವತಾರ ತಾಳಿದ ಆಕೆ ಆ ಯುವಕನನ್ನು ರಾತ್ರಿ ವೇಳೆ ನಡುಬೀದಿಯಲ್ಲಿ ಕತ್ತಿಯಿಂದ ಹಲ್ಲೆ ಮಾಡಿದ್ದಾಳೆ.


ಈ ಘಟನೆ ಸೋಮವಾರ ರಾತ್ರಿ ವೇಳೆ ನಡೆದಿದ್ದು, ಇದೀಗ ಯುವತಿಯಿಂದ  ಹಲ್ಲೆಗೊಳಗಾದ ಯುವಕನನ್ನು  ಚಂದ್ರಪುರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಬಿಡ ಪೊಲೀಸ್​ ಠಾಣೆಯಲ್ಲಿ ಯುವತಿ ವಿರುದ್ಧ ದೂರು ದಾಖಲಾಗಿದೆ. ಆದರೆ ಇಲ್ಲಿಯವರೆಗೆ ಆಕೆಯನ್ನ ಪೊಲೀಸರು ಬಂಧಿಸಿಲ್ಲ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments