Webdunia - Bharat's app for daily news and videos

Install App

ಮದುವೆ ದಿನ ಚಿನ್ನ-ಹಣ ದೋಚಿ ಪರಾರಿಯಾದ ವಧು

Webdunia
ಬುಧವಾರ, 14 ಏಪ್ರಿಲ್ 2021 (07:41 IST)
ಮುಜಫರ್ನಗರ : ವಿವಾಹವಾಗುವ ನೆಪದಲ್ಲಿ ಯುವತಿಯೊಬ್ಬಳು 1 ಲಕ್ಷ ರೂ ಮತ್ತು ಆಭರಣಗಳನ್ನು ದೋಚಿಕೊಂಡು ಪರಾರಿಯಾದ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ.

ದೇವಾಲಯವೊಂದರಲ್ಲಿ ಮದುವೆ ಆಯೋಜಿಸಲಾಗಿತ್ತು. ವಿವಾಹದಲ್ಲಿ ವಧುವಿನ ಕಡೆಯವರು ನಾಲ್ಕು ಮಂದಿ ಇದ್ದರು. ಮದುವೆ ಕಾರ್ಯ ನಡೆಯುತ್ತಿದ್ದಾಗ ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ವಧು ಹಣ ಮತ್ತು ಆಭರಣಗಳ ಜೊತೆಗೆ ಓಡಿ ಹೋಗಿದ್ದಾಳೆ. ಬಳಿಕ ವಧುವನ್ನು ಕರೆಯುವ ನೆಪದಲ್ಲಿ ಅವರ ಕಡೆಯವರು ಪರಾರಿಯಾಗಿದ್ದಾರೆ.

ವಧುವಿನ ಕಡೆಯವರು ಯಾರು ಇಲ್ಲದಿರುವುದನ್ನು ನೋಡಿದ ವರನ ಕಡೆಯವರಿಗೆ ತಾವು ಮೋಸ ಹೋಗಿರುವುದು ತಿಳಿದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Liverpool Univesity: ಯುಕೆಯ ವಿದ್ಯಾಭ್ಯಾಸ ಬೆಂಗಳೂರಿನಲ್ಲಿ ಮಾಡಬೇಕುನ್ನುವವರಿಗೆ Good News

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರೊಪೆಸರ್‌ಗೆ ಬಿಗ್‌ ರಿಲೀಫ್‌

Operation Sindoor ಬಳಿಕ ಮತ್ತೇ ಅಣಕು ಪ್ರದರ್ಶನದಲ್ಲಿ ತೊಡಗಿದ ಭಾರತ, ಇದರ ಅರ್ಥವೇನು

Bantwal Abdul Rahim Case: ಬಿಜೆಪಿ ಶವಗಳ ಮೇಲೆ ರಾಜಕೀಯ ಮಾಡುತ್ತಿದೆ, ದಿನೇಶ್‌ ಗುಂಡೂರಾವ್‌

Abdul Rahim Case: 15 ಮಂದಿಯ ವಿರುದ್ಧ ಬಿತ್ತು ಎಫ್‌ಐಆರ್‌, ಚುರುಕುಗೊಂಡ ತನಿಖೆ

ಮುಂದಿನ ಸುದ್ದಿ
Show comments