Webdunia - Bharat's app for daily news and videos

Install App

ಗರ್ಭಧರಿಸಬೇಕೆಂಬ ಹಂಬಲಕ್ಕೆ ಇಂತಹ ಘೋರ ಕೃತ್ಯ ಎಸಗಿದ ಮಹಿಳೆ

Webdunia
ಮಂಗಳವಾರ, 23 ಮಾರ್ಚ್ 2021 (07:05 IST)
ನವದೆಹಲಿ : ತಾನು ಗರ್ಭಧರಿಸಬೇಕೆಂಬ ಹಂಬಲಕ್ಕೆ ಬೇರೆಯವರ ಮೂರು ವರ್ಷದ ಮಗುವನ್ನು ತಾಂತ್ರಿಕ ಸಲಹೆಯಂತೆ ಕೊಲೆ ಮಾಡಿದ ಘಟನೆ ವಾಯುವ್ಯ ದೆಹಲಿಯಲ್ಲಿ ನಡೆದಿದೆ.

ಆರೋಪಿ ಮಹಿಳೆಗೆ ಮದುವೆಯಾಗಿ ಹಲವು ವರ್ಷವಾದರೂ ಮಕ್ಕಳಾಗಿರಲಿಲ್ಲ. ಹಾಗಾಗಿ ಪತಿ ಮತ್ತು ಕುಟುಂಬದವರ ನಿಂದನೆಗೆ ಗುರಿಯಾಗಿದ್ದಳು. ಆದಕಾರಣ ತಾಂತ್ರಿಕನೊಬ್ಬನನ್ನು ಭೇಟಿ ಮಾಡಿ ಸಲಹೆ ಕೇಳಿದಾಗ ಆತ ಮಗುವನ್ನು ಬಲಿಕೊಟ್ಟರೆ ಗರ್ಭಧರಿಸುವುದಾಗಿ ಹೇಳಿದ್ದಾನೆ. ಅದರಂತೆ ಮಹಿಳೆ 3 ವರ್ಷದ ಮಗುವನ್ನು ಅಪಹರಿಸಿ ಕೊಲೆ ಮಾಡಿ ದೇಹವನ್ನು ಕಟ್ಟಡವೊಂದರ ಛಾವಣಿಯ ಮೇಲೆ ಎಸೆದಿದ್ದಾಳೆ.

ಇತ್ತ ಮಗು ಕಾಣೆಯಾದ ಬಗ್ಗೆ ಮೃತ ಮಗುವಿನ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಹುಡುಕಾಡಿದಾಗ ಮಗುವಿನ ಶವ ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments