ಗರ್ಭಧರಿಸಬೇಕೆಂಬ ಹಂಬಲಕ್ಕೆ ಇಂತಹ ಘೋರ ಕೃತ್ಯ ಎಸಗಿದ ಮಹಿಳೆ

Webdunia
ಮಂಗಳವಾರ, 23 ಮಾರ್ಚ್ 2021 (07:05 IST)
ನವದೆಹಲಿ : ತಾನು ಗರ್ಭಧರಿಸಬೇಕೆಂಬ ಹಂಬಲಕ್ಕೆ ಬೇರೆಯವರ ಮೂರು ವರ್ಷದ ಮಗುವನ್ನು ತಾಂತ್ರಿಕ ಸಲಹೆಯಂತೆ ಕೊಲೆ ಮಾಡಿದ ಘಟನೆ ವಾಯುವ್ಯ ದೆಹಲಿಯಲ್ಲಿ ನಡೆದಿದೆ.

ಆರೋಪಿ ಮಹಿಳೆಗೆ ಮದುವೆಯಾಗಿ ಹಲವು ವರ್ಷವಾದರೂ ಮಕ್ಕಳಾಗಿರಲಿಲ್ಲ. ಹಾಗಾಗಿ ಪತಿ ಮತ್ತು ಕುಟುಂಬದವರ ನಿಂದನೆಗೆ ಗುರಿಯಾಗಿದ್ದಳು. ಆದಕಾರಣ ತಾಂತ್ರಿಕನೊಬ್ಬನನ್ನು ಭೇಟಿ ಮಾಡಿ ಸಲಹೆ ಕೇಳಿದಾಗ ಆತ ಮಗುವನ್ನು ಬಲಿಕೊಟ್ಟರೆ ಗರ್ಭಧರಿಸುವುದಾಗಿ ಹೇಳಿದ್ದಾನೆ. ಅದರಂತೆ ಮಹಿಳೆ 3 ವರ್ಷದ ಮಗುವನ್ನು ಅಪಹರಿಸಿ ಕೊಲೆ ಮಾಡಿ ದೇಹವನ್ನು ಕಟ್ಟಡವೊಂದರ ಛಾವಣಿಯ ಮೇಲೆ ಎಸೆದಿದ್ದಾಳೆ.

ಇತ್ತ ಮಗು ಕಾಣೆಯಾದ ಬಗ್ಗೆ ಮೃತ ಮಗುವಿನ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಹುಡುಕಾಡಿದಾಗ ಮಗುವಿನ ಶವ ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿ.ಕೆ. ಶಿವಕುಮಾರ್‌ಗೆ ಮುಖ್ಯಮಂತ್ರಿ ಪಟ್ಟ ಬಹುತೇಕ ಖಚಿತ: ಇದೇ ಮೇ 31ರಂದೇ ಪ್ರಮಾಣವಚನ ಸಾಧ್ಯತೆ

ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಯಾವುದೇ ಅಧಿಕೃತ ಮನವಿ ಸಲ್ಲಿಸಿಲ್ಲ: ಲೋಕಭವನ

ಯಕ್ಷಗಾನ ಕಲಾವಿದನ ತಾಯಿಯ ನಿಂದನೆ ಆರೋಪ: ಮಹೇಶ್ ಶೆಟ್ಟಿಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌

ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಅಪರೂಪದ ಕ್ಷಣ, ಮನೆಯಿಂದ ಹೊರಕಳುಹಿಸಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗುಸು ಗುಸು

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ಮೀಟಿಂಗ್‌ಗೆ ಹೋಗುತ್ತಿದ್ದ ಹಾಗೇ ಡಿಕೆ ಶಿವಕುಮಾರ್ ಮನೆ ಎದುರು ಅಚ್ಚರಿ ಘಟನೆ, Video

ಮುಂದಿನ ಸುದ್ದಿ
Show comments