Webdunia - Bharat's app for daily news and videos

Install App

ನಾರಿಯರ ಸಬಲೀಕರಣ , ಮಹಿಳೆಯರಿಗೆ ಆರ್ಥಿಕ ಶಕ್ತಿ

geetha
ಶುಕ್ರವಾರ, 2 ಫೆಬ್ರವರಿ 2024 (18:20 IST)
ನವದೆಹಲಿ :  ಈ ಬಾರಿಯ ಮಧ್ಯಂತರ ಬಜೆಟ್‌ ನಲ್ಲಿ ಭಾರೀ ಘೋಷಣೆಗಳನ್ನೇ ಮಾಡಲಾಗಿದೆ.ಮಧ್ಯಂತರ ಬಜೆಟ್‌ ಮಂಡಿಸಿದ ವಿತ್ತಸಚಿವೆ ನಿರ್ಮಲಾ ಸೀತಾರಾಮನ್‌, ಮಹಿಳೆಯರು ಘನತೆಯಿಂದ ಬದುಕುವಂತೆ ಮಾಡಿರುವುದು ನಮ್ಮ ಹತ್ತು ವರ್ಷದ ಸಾಧನೆ ಎಂದರು. 
 
30 ಕೋಟಿಗೂ ಹೆಚ್ಚು ಮಹಿಳೆಯರಿಗೆ ಉದ್ಯಮ ಆರಂಭಿಸಲು ಮುದ್ರಾ ಯೋಜನೆಯಡಿ ಸಾಲ ನೀಡಲಾಗಿದೆ.   
ಉನ್ನತ ವಿದ್ಯಾಭ್ಯಾಸದಲ್ಲಿ ಕಳೆದ ಹತ್ತುವರ್ಷಗಳ ಮಹಿಳೆಯರ ಸಾಧನೆ  ಶೇ 28 ರಷ್ಟು ಹೆಚ್ಚಳವಾಗಿದೆ
ಉದ್ಯೋಗ ಕ್ಷೇತ್ರದಲ್ಲಿಯೂ ಮಹಿಳೆಯರ ಪ್ರಮಾಣ ಶೇ 43 ರಷ್ಟು ಹೆಚ್ಚಳವಾಗಿದೆ. 
ಮಹಿಳೆಯರು ಸ್ವಾಭಿಮಾನದಿಂದ ಬದುಕಲು ತ್ರಿವಳಿ ತಲಾಖ್‌ ಗೆ ವಿದಾಯ ಹೇಳಲಾಗಿದೆ. 
ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೂ ಆಯುಷ್ಮಾನ್‌ ಭಾರತ್‌ ಯೋಜನೆಯನ್ನು ವಿಸ್ತರಿಸಲಾಗಿದೆ.
ಗರ್ಭಿಣಿಯರು ಹಾಗೂ ಬಾಣಂತಿಯರ ಯೋಗಕ್ಷೇಮಕ್ಕಾಗಿ ಸಕ್ಷಮ ಅಂಗನವಾಡಿ ಪೋಷಣ 2.0 ಕಾರ್ಯಕ್ರಮ ಕೈಗೊಳ್ಳಲಾಗಿದೆ. 
U-Win ವೇದಿಕೆಯಡಿಯಲ್ಲಿ ಮಿಷನ್ ಇಂಧ್ರಧನುಷ್‌ ಎಂಬ ಯೋಜನೆ ರೂಪಿಸಲಾಗಿದೆ. 
ಲಖ್‌ ಪತಿ ದೀದಿ ಯೋಜನೆಯ ಅಡಿಯಲ್ಲಿ 83 ಎಸ್‌ಎಚ್‌ಜಿ ಗ ಳುಮತ್ತು 9  ಕೋಟಿ ಮಹಿಳೆಯರು ಸಹಾಯ ಪಡೆದಿದ್ದಾರೆ. ಈಗಾಗಲೇ ಒಂದು ಕೋಟಿ ಮಹಿಳೆಯರು ಫಲಾನುಭವಿಗಳಾಗಿದ್ದು, ಮುಂ ದಿನವರ್ಷದಲ್ಲಿ ಈ ಗುರಿತಯನ್ನು 2 ರಿಂದ 3 ಕೋಟಿಗೆ ಹೆಚ್ಚಿಸಲಾಗಿದೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments