Webdunia - Bharat's app for daily news and videos

Install App

ನಾರಿಯರ ಸಬಲೀಕರಣ , ಮಹಿಳೆಯರಿಗೆ ಆರ್ಥಿಕ ಶಕ್ತಿ

geetha
ಶುಕ್ರವಾರ, 2 ಫೆಬ್ರವರಿ 2024 (18:20 IST)
ನವದೆಹಲಿ :  ಈ ಬಾರಿಯ ಮಧ್ಯಂತರ ಬಜೆಟ್‌ ನಲ್ಲಿ ಭಾರೀ ಘೋಷಣೆಗಳನ್ನೇ ಮಾಡಲಾಗಿದೆ.ಮಧ್ಯಂತರ ಬಜೆಟ್‌ ಮಂಡಿಸಿದ ವಿತ್ತಸಚಿವೆ ನಿರ್ಮಲಾ ಸೀತಾರಾಮನ್‌, ಮಹಿಳೆಯರು ಘನತೆಯಿಂದ ಬದುಕುವಂತೆ ಮಾಡಿರುವುದು ನಮ್ಮ ಹತ್ತು ವರ್ಷದ ಸಾಧನೆ ಎಂದರು. 
 
30 ಕೋಟಿಗೂ ಹೆಚ್ಚು ಮಹಿಳೆಯರಿಗೆ ಉದ್ಯಮ ಆರಂಭಿಸಲು ಮುದ್ರಾ ಯೋಜನೆಯಡಿ ಸಾಲ ನೀಡಲಾಗಿದೆ.   
ಉನ್ನತ ವಿದ್ಯಾಭ್ಯಾಸದಲ್ಲಿ ಕಳೆದ ಹತ್ತುವರ್ಷಗಳ ಮಹಿಳೆಯರ ಸಾಧನೆ  ಶೇ 28 ರಷ್ಟು ಹೆಚ್ಚಳವಾಗಿದೆ
ಉದ್ಯೋಗ ಕ್ಷೇತ್ರದಲ್ಲಿಯೂ ಮಹಿಳೆಯರ ಪ್ರಮಾಣ ಶೇ 43 ರಷ್ಟು ಹೆಚ್ಚಳವಾಗಿದೆ. 
ಮಹಿಳೆಯರು ಸ್ವಾಭಿಮಾನದಿಂದ ಬದುಕಲು ತ್ರಿವಳಿ ತಲಾಖ್‌ ಗೆ ವಿದಾಯ ಹೇಳಲಾಗಿದೆ. 
ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೂ ಆಯುಷ್ಮಾನ್‌ ಭಾರತ್‌ ಯೋಜನೆಯನ್ನು ವಿಸ್ತರಿಸಲಾಗಿದೆ.
ಗರ್ಭಿಣಿಯರು ಹಾಗೂ ಬಾಣಂತಿಯರ ಯೋಗಕ್ಷೇಮಕ್ಕಾಗಿ ಸಕ್ಷಮ ಅಂಗನವಾಡಿ ಪೋಷಣ 2.0 ಕಾರ್ಯಕ್ರಮ ಕೈಗೊಳ್ಳಲಾಗಿದೆ. 
U-Win ವೇದಿಕೆಯಡಿಯಲ್ಲಿ ಮಿಷನ್ ಇಂಧ್ರಧನುಷ್‌ ಎಂಬ ಯೋಜನೆ ರೂಪಿಸಲಾಗಿದೆ. 
ಲಖ್‌ ಪತಿ ದೀದಿ ಯೋಜನೆಯ ಅಡಿಯಲ್ಲಿ 83 ಎಸ್‌ಎಚ್‌ಜಿ ಗ ಳುಮತ್ತು 9  ಕೋಟಿ ಮಹಿಳೆಯರು ಸಹಾಯ ಪಡೆದಿದ್ದಾರೆ. ಈಗಾಗಲೇ ಒಂದು ಕೋಟಿ ಮಹಿಳೆಯರು ಫಲಾನುಭವಿಗಳಾಗಿದ್ದು, ಮುಂ ದಿನವರ್ಷದಲ್ಲಿ ಈ ಗುರಿತಯನ್ನು 2 ರಿಂದ 3 ಕೋಟಿಗೆ ಹೆಚ್ಚಿಸಲಾಗಿದೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments