Webdunia - Bharat's app for daily news and videos

Install App

ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್`ಗೆ ತಂದೆ ಹೇಳಿದ ಕಿವಿಮಾತು

Webdunia
ಬುಧವಾರ, 22 ಮಾರ್ಚ್ 2017 (09:20 IST)
ಉತ್ತರಪ್ರದೇಶ ಸಿಎಂ ಆಗಿ ಅಚ್ಚರಿಕರ ರೀತಿಯಲ್ಲಿ ಆಯ್ಕೆಯಾದ ಯೋಗಿ ಆದಿತ್ಯನಾಥ್`ಗೆ ಅವರ ತಂದೆ ನಿವೃತ್ತ ಫಾರೆಸ್ಟ್ ರೇಂಜರ್, 84 ವರ್ಷದ ಆನಂದ್ ಸಿಂಗ್ ಕಿವಿಮಾತು ಹೇಳಿದ್ದಾರೆ.
 

ಎಲ್ಲರನ್ನೂ ಒಟ್ಟಾಗಿ ಕರೆದೊಯ್ಯಬೇಕಾದ ಅಗತ್ಯವಿದೆ. ಬುರ್ಕಾ ಹಾಕಿರುವ ಮಹಿಳೆಯರೂ ಅವಿನಿಗೆ ಮತ ಹಾಕಿದ್ದಾರೆ. ಎಲ್ಲ ಧರ್ಮದ ಜನರಿಗೆ ಗೌರವದಿಂದ ನಡೆಸಿಕೊಳ್ಳುವ ಮೂಲಕ ಻ವರ ಹೃದಯ ಗೆಲ್ಲಬೇಕಿದೆ ಎಂದು ಆನಂದ್ ಸಿಂಗ್ ಹೇಳಿದ್ದಾರೆ.

ನನ್ನ ಮಗನಿಗೆ ಅತಿ ಹೆಚ್ಚು ಜವಾಬ್ದಾರಿ ಇದೆ. ತ್ರಿಬಲ್ ತಲಾಖ್ ಮತ್ತು ತಮ್ಮ ರಕ್ಷಣೆ ಮಾಡುತ್ತಾರೆಂಬ ನಂಬಿಕೆಯಿಂದ ಮುಸಲ್ಮಾನ್ ಮಹಿಳೆಯರು ಬಿಜೆಪಿಗೆ ಮತ ಹಾಕಿದ್ದಾರೆ. ಎಲ್ಲ ವರ್ಗದ ಜನ ಅಭಿವೃದ್ಧಿಗಾಗಿ ಮತ ಹಾಕಿದ್ದಾರೆ. ಅದನ್ನ ಉಳಿಸಿಕೊಳ್ಲಬೇಕಾದ ಜವಾಬ್ದಾರಿ ಮಗನ ಹೆಗಲ ಮೇಲಿದೆ ಎಂದಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments