Webdunia - Bharat's app for daily news and videos

Install App

ಶಬರಿಮಲೆ ದೇವಾಲಯ ಸ್ಥಿತಿಗತಿ ವರದಿ ಮಾಡಲು ಮಹಿಳಾ ಪತ್ರಕರ್ತರಿಗೆ ನೋ ಎಂಟ್ರಿ!

Webdunia
ಸೋಮವಾರ, 5 ನವೆಂಬರ್ 2018 (06:58 IST)
ತಿರುವನಂತಪುರಂ: ನಾಳೆಯಿಂದ ಶಬರಿಮಲೆ ದೇವಾಲಯ ಮತ್ತೆ ತೆರೆದುಕೊಳ್ಳುತ್ತಿದ್ದು, ಮತ್ತೊಂದು ಸುತ್ತಿನ ವಿವಾದಕ್ಕೆ ಸಜ್ಜಾಗಿದೆ.

ಸುಪ್ರೀಂಕೋರ್ಟ್ 10 ರಿಂದ 50 ವರ್ಷದೊಳಗಿನ ಮಹಿಳೆಯರಿಗೂ ಪ್ರವೇಶ ಕಲ್ಪಿಸಬೇಕೆಂದು ಆದೇಶಿಸಿದ ಮೇಲೆ ಇದು ಎರಡನೇ ಬಾರಿ ಭಕ್ತರಿಗಾಗಿ ದೇವಾಲಯ ತೆರೆದುಕೊಳ್ಳುತ್ತಿದೆ. ಕಳೆದ ಬಾರಿ ಮಹಿಳೆಯರು ಪ್ರವೇಶಿಸಲು ಯತ್ನಿಸಿದರೂ ಪ್ರತಿಭಟನಾಕಾರರು ಅವರನ್ನು ಮರಳಿ ಕಳುಹಿಸುವಲ್ಲಿ ಯಶಸ್ವಿಯಾಗಿದ್ದರು. ಈ ವೇಳೆ ಸಾಕಷ್ಟು ಹಿಂಸಾಚಾರಗಳೂ ನಡೆದಿತ್ತು.

ಇದೀಗ ಮತ್ತೊಂದು ಸುತ್ತಿನ ಹೋರಾಟಕ್ಕೆ ಪರ ವಿರೋಧಿ ಸಂಘಟನೆಗಳು ಸಿದ್ಧವಾಗಿದೆ. ಈ ನಡುವೆ ಮಹಿಳಾ ಪತ್ರಕರ್ತರನ್ನು ದೇವಾಲಯದ ಸ್ಥಿತಿ ಗತಿ ವರದಿ ಮಾಡಲು ರವಾನಿಸಬೇಡಿ ಎಂದು ಕೆಲವು ಹಿಂದೂ ಸಂಘಟನೆಗಳು ಮಾಧ್ಯಮಗಳಿಗೆ ಎಚ್ಚರಿಕೆ ನೀಡಿವೆ. ವರದಿ ಮಾಡುವ ನೆಪದಲ್ಲಿ ಮಹಿಳೆಯರು ಬರುವದರಿಂದ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ತಿರುಗುತ್ತದೆ ಎಂದು ವಿಎಚ್ ಪಿ ಸಂಘಟನೆ, ಹಿಂದೂ ಐಕ್ಯವೇದಿ ಸಂಘಟನೆಯ ನಾಯಕರು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments