Webdunia - Bharat's app for daily news and videos

Install App

ಇಬ್ಬರು ಜತೆ ಸರಸ: ಒಬ್ಬನ ಜತೆ ಸೇರಿ ಇನ್ನೊಬ್ಬನ ಕೊಂದ ಮಹಿಳೆ

Webdunia
ಬುಧವಾರ, 4 ಮಾರ್ಚ್ 2020 (11:49 IST)
ಲಕ್ನೋ: ಮದುವೆ ಮಾಡಿಕೊಳ್ಳಲು ತಡ ಮಾಡುತ್ತಿರುವುದರಿಂದ ಬೇಸತ್ತ ಮಹಿಳೆಯೊಬ್ಬಳು ತನ್ನ ಪ್ರಿಯಕರನನ್ನೇ ಇನ್ನೊಬ್ಬ ಪ್ರಿಯಕರನ ಜತೆ ಸೇರಿಕೊಂಡು ಕೊಂದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.


ಈ ಪ್ರಕರಣವನ್ನು 24 ಗಂಟೆಯೊಳಗೆ ಬೇಧಿಸಲು ಪೊಲೀಸ್ ಕಮಿಷನರ್ 15 ಸಾವಿರ ರೂ. ಬಹುಮಾನ ಮೊತ್ತವನ್ನೂ ಘೋಷಿಸಿದ್ದರು. ಅದರಂತೆ ಪೊಲೀಸರು ಈ ಪ್ರಕರಣವನ್ನು ಬೇಧಿಸಿ ಆರೋಪಿ ಮಹಿಳೆ ಉಮಾ ಮತ್ತು ಆಕೆಯ ಮತ್ತೊಬ್ಬ ಪ್ರಿಯಕರನನ್ನು ಬಂಧಿಸಿದ್ದಾರೆ.

2014 ರಲ್ಲಿ ವಿವಾಹ ವಿಚ್ಛೇದನ ಪಡೆದುಕೊಂಡಿದ್ದ ಉಮಾ, ಯೋಗೇಶ್ ಸಹವಾಸಕ್ಕೆ ಬಿದ್ದಳು. ಎಂಟು ವರ್ಷಗಳಿಂದ ಇವರಿಬ್ಬರ ನಡುವೆ ಸೆಕ್ಸ್ ಸಂಬಂಧವಿತ್ತು. ಆದರೆ ಮದುವೆಯಾಗಲು ಎಷ್ಟೇ ಒತ್ತಾಯ ಮಾಡಿದರೂ ಕೌಟುಂಬಿಕ ಕಾರಣದಿಂದ ಕೆಲವು ದಿನಗಳ ಬಳಿಕ ಮದುವೆಯಾಗೋಣ ಎಂದು ಯೋಗೇಶ್ ಮುಂದೂಡುತ್ತಲೇ ಇದ್ದ. ಆದರೆ ಇದರಿಂದ ಬೇಸತ್ತ ಉಮಾ, ಸುನಿಲ್ ಎಂಬಾತನ ಜತೆ ಮದುವೆಯಾಗಲು ಸಿದ್ಧತೆ ನಡೆಸಿದ್ದಳು. ಈ ನಡುವೆ ಸುನಿಲ್ ಮತ್ತು ಉಮಾ ಜತೆ ಸೇರಿಕೊಂಡು ಯೋಗೇಶ್ ನನ್ನು ಉಪಾಯವಾಗಿ ಒಂದೆಡೆ ಕರೆಸಿಕೊಂಡು ಕತ್ತು ಸೀಳಿ ಕೊಲೆಗೈದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಐ ಬ್ರೊ ಮಾಡಿಸಿಕೊಳ್ಳಲು ಪಾರ್ಲರ್‌ಗೆ ಹೋಗಿದ್ದ ಪತ್ನಿಯ ಜಡೆಯನ್ನೇ ಕತ್ತರಿಸಿದ ಪಾಪಿ ಪತಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಪರಪ್ಪನ ಅಗ್ರಹಾರ ಫಿಕ್ಸ್‌: ಜಾಮೀನು ಮತ್ತೆ ಅರ್ಜಿ ವಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ಮುಂದಿನ ಸುದ್ದಿ
Show comments