Webdunia - Bharat's app for daily news and videos

Install App

ಮಂಗಳಸೂತ್ರಕ್ಕಾಗಿ ನಡೆದ ಗಲಾಟೆ: ಕೊಲೆಯಲ್ಲಿ ಅಂತ್ಯ

Webdunia
ಶನಿವಾರ, 8 ಫೆಬ್ರವರಿ 2020 (10:45 IST)
ನವದೆಹಲಿ: ಹೊಸದಾಗಿ ಚಿನ್ನಾಭರಣ ಖರೀದಿ ಮಾಡಿದಾಗ ನೆರೆಮನೆಯವರಿಗೆ ತೋರಿಸಿ ಬೀಗುವುದು ಮಹಿಳೆಯರ ಸಹಜ ಸ್ವಭಾವ. ಆದರೆ ಇದೇ ರೀತಿ ಮಾಡಲು ಹೋಗಿ ದೆಹಲಿಯಲ್ಲಿ ಒಬ್ಬಾಕೆಯ ಕೊಲೆಯೇ ಆಗಿ ಹೋಗಿದೆ.

 
55 ವರ್ಷದ ಶಾರದಾ ಗೋವಿಂದ್ ಎಂಬವರು ಮಂಗಳ ಸೂತ್ರ ಖರೀದಿಸಿದ್ದರು. ಅದನ್ನು ನೆರೆಮನೆಯವರಿಗೆ ತೋರಿಸಿದ ಕೆಲ ಹೊತ್ತಿನಲ್ಲಿ ಸರ ಕಳ್ಳತನವಾಗಿತ್ತು. ಸರ ತೋರಿಸುವಾಗ ಅಲ್ಲಿದ್ದ ಅಪ್ರಾಪ್ತ ಬಾಲಕಿ ಮೇಲೆ ಶಾರದಾಗೆ ಅನುಮಾನ ಬಂದಿದೆ. ಹೀಗಾಗಿ ಆಕೆಯನ್ನು ಪ್ರಶ್ನಿಸಿದಾಗ ನೆರೆಮನೆಯವರ ಜತೆ ಗಲಾಟೆ ನಡೆದಿದೆ.

ಇದೇ ಗಲಾಟೆಯ ಬಳಿಕ ನೆರೆಮನೆಯವರೇ ಆಕೆಯನ್ನು ಕೊಲೆ ಮಾಡಿ ಸುಟ್ಟು ಹಾಕಿದ್ದಾರೆ ಎಂಬುದು ಶಾರದಾ ಮನೆಯವರ ದೂರು. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದ ಅನುಮಾನವಿರುವ ಅಪ್ರಾಪ್ತ ಬಾಲಕಿ ಸೇರಿದಂತೆ ಐವರನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments