Webdunia - Bharat's app for daily news and videos

Install App

ಮಂಗಳಸೂತ್ರಕ್ಕಾಗಿ ನಡೆದ ಗಲಾಟೆ: ಕೊಲೆಯಲ್ಲಿ ಅಂತ್ಯ

Webdunia
ಶನಿವಾರ, 8 ಫೆಬ್ರವರಿ 2020 (10:45 IST)
ನವದೆಹಲಿ: ಹೊಸದಾಗಿ ಚಿನ್ನಾಭರಣ ಖರೀದಿ ಮಾಡಿದಾಗ ನೆರೆಮನೆಯವರಿಗೆ ತೋರಿಸಿ ಬೀಗುವುದು ಮಹಿಳೆಯರ ಸಹಜ ಸ್ವಭಾವ. ಆದರೆ ಇದೇ ರೀತಿ ಮಾಡಲು ಹೋಗಿ ದೆಹಲಿಯಲ್ಲಿ ಒಬ್ಬಾಕೆಯ ಕೊಲೆಯೇ ಆಗಿ ಹೋಗಿದೆ.

 
55 ವರ್ಷದ ಶಾರದಾ ಗೋವಿಂದ್ ಎಂಬವರು ಮಂಗಳ ಸೂತ್ರ ಖರೀದಿಸಿದ್ದರು. ಅದನ್ನು ನೆರೆಮನೆಯವರಿಗೆ ತೋರಿಸಿದ ಕೆಲ ಹೊತ್ತಿನಲ್ಲಿ ಸರ ಕಳ್ಳತನವಾಗಿತ್ತು. ಸರ ತೋರಿಸುವಾಗ ಅಲ್ಲಿದ್ದ ಅಪ್ರಾಪ್ತ ಬಾಲಕಿ ಮೇಲೆ ಶಾರದಾಗೆ ಅನುಮಾನ ಬಂದಿದೆ. ಹೀಗಾಗಿ ಆಕೆಯನ್ನು ಪ್ರಶ್ನಿಸಿದಾಗ ನೆರೆಮನೆಯವರ ಜತೆ ಗಲಾಟೆ ನಡೆದಿದೆ.

ಇದೇ ಗಲಾಟೆಯ ಬಳಿಕ ನೆರೆಮನೆಯವರೇ ಆಕೆಯನ್ನು ಕೊಲೆ ಮಾಡಿ ಸುಟ್ಟು ಹಾಕಿದ್ದಾರೆ ಎಂಬುದು ಶಾರದಾ ಮನೆಯವರ ದೂರು. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದ ಅನುಮಾನವಿರುವ ಅಪ್ರಾಪ್ತ ಬಾಲಕಿ ಸೇರಿದಂತೆ ಐವರನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments