Webdunia - Bharat's app for daily news and videos

Install App

ಗುರು ಮಹೋತ್ಸವ ಸಮಾರಂಭ: ಮಹಿಳೆಯರಿಂದ ಪಾದ ತೊಳೆಸಿಕೊಂಡ ಜಾರ್ಖಂಡ್ ಸಿಎಂ

Webdunia
ಭಾನುವಾರ, 9 ಜುಲೈ 2017 (16:10 IST)
ಜೆಮ್‌ಶ್ಷೆಡ್‌ಪುರ: ಜಾರ್ಖಂಡ್‌ ಮುಖ್ಯಮಂತ್ರಿ ರಘುವರ್‌ ದಾಸ್‌ ಅವರ ಪಾದಗಳನ್ನು ಮಹಿಳೆಯರು ತೊಳೆದಿರುವ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.
 
ಜೆಮ್‌ಶ್ಷೆಡ್‌ಪುರದ ಬ್ರಹ್ಮ ಲೋಕ ಧಾಮದಲ್ಲಿ ನಡೆಯುತ್ತಿರುವ ‘ಗುರು ಮಹೋತ್ಸವ’ ಸಮಾರಂಭದಲ್ಲಿ ಇಬ್ಬರು ಮಹಿಳೆಯರು ಮುಖ್ಯಮಂತ್ರಿ ರಘುವರ್ ದಾಸ್ ಅವರ ಪಾದಗಳನ್ನು ತೊಳೆದಿದ್ದಾರೆ. ಈ ವೀಡಿಯೊ ಎಲ್ಲೆಡೆ ಹರಿದಾಡುತ್ತಿದ್ದು ಭಾರೀ ಸುದ್ದಿ ಮಾಡುತ್ತಿದೆ.
 
ಭದ್ರತಾ ಸಿಬ್ಬಂದಿಯೊಟ್ಟಿಗೆ ಬಂದ ರಘುವರ್‌ ದಾಸ್‌ ಅವರನ್ನು ದೊಡ್ಡ ತಟ್ಟೆಯೊಂದರಲ್ಲಿ ನಿಲ್ಲಿಸಿ ಹೂವಿನ ಎಸಳುಗಳಿರುವ ನೀರನ್ನು ಇಬ್ಬರು ಮಹಿಳೆಯರು ಬಿಂದಿಗೆಯಿಂದ ಅವರ  ಪಾದಕ್ಕೆ ಹಾಕಿ ತೊಳೆಯುತ್ತಾರೆ. ಬಳಿಕ, ಮಹಿಳೆಯರು ಮೇಲೆದ್ದು ಹಿಂದಕ್ಕೆ ಸರಿಯುತ್ತಿದ್ದಂತೆ ಜನರಿಗೆ ಕೈ ಮುಗಿಯುತ್ತಲೇ ರಘುವರ್‌ ದಾಸ್‌ ಮುಂದೆ ಹೋಗುವ ದೃಶ್ಯಗಳು ವಿಡಿಯೊದಲ್ಲಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments