Webdunia - Bharat's app for daily news and videos

Install App

ಋಣಾತ್ಮಕ ಪ್ರಚಾರ: ಆತಂಕಕ್ಕೊಳಗಾಗಿ ಬಿಜೆಪಿ ಸಚಿವರ ಸಭೆ ಕರೆದ ಅಮಿತ್ ಶಾ

Webdunia
ಮಂಗಳವಾರ, 1 ಸೆಪ್ಟಂಬರ್ 2015 (15:55 IST)
ಸರ್ಕಾರದ ಬಗ್ಗೆ  ಋಣಾತ್ಮಕ ಪ್ರಚಾರ ವ್ಯಾಪಕವಾಗಿ ಏರುತ್ತಿದ್ದು, ಆತಂಕಕ್ಕೆ ಒಳಗಾಗಿರುವ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಮಧ್ಯಾಹ್ನ ಪಕ್ಷದ ಪ್ರಧಾನ ಕಚೇರಿಯಲ್ಲಿ ಸಚಿವರ ಜತೆ ಸಭೆ ನಡೆಸಿದರು. 
 
ಸದ್ಯದಲ್ಲಿಯೇ ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ನಾಯಕರ ನಡುವೆ 3 ದಿನಗಳ ಮಹತ್ವದ ಸಭೆ ನಡೆಯಲಿದ್ದು  ಈ ಹಿನ್ನೆಲೆಯಲ್ಲಿ  ಈ ಸಭೆಯನ್ನು ಆಯೋಜಿಸಲಾಗಿದೆ.  ಬಿಹಾರ್ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ಈ ಕುರಿತು ಸಹ ಸಭೆಯಲ್ಲಿ ಚರ್ಚೆ ನಡೆಯಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.
 
ಕಾರ್ಯಕ್ರಮ ಮತ್ತು ನಡೆಯುವ ಸ್ಥಳದ ಕುರಿತು ಅಂತಿಮ ನಿರ್ಧಾರವನ್ನು ಕೈಗೊಳ್ಳಲಾಗುತ್ತಿದೆ. ಬಹುಶಃ ದೆಹಲಿಯಲ್ಲಿಯೇ ಈ ಸಭೆ ನಡೆಯಲಿದ್ದು ಹಲವಾರು ಕೇಂದ್ರ ಸಚಿವರು ಸಹ ಪಾಲ್ಗೊಳ್ಳಲಿದ್ದಾರೆ.
 
ಸಭೆಯಲ್ಲಿ ಆರ್‌ಎಸ್ಎಸ್ ಬಿಹಾರ್ ಚುನಾವಣೆ, ಒಂದು ಶ್ರೇಣಿ ಒಂದು ಪಿಂಚಣಿ ಹೋರಾಟ ಮತ್ತು ಪಟೇಲ್ ಮೀಸಲಾತಿ ಆಂದೋಲನದ ಕುರಿತು ಚರ್ಚಿಸುವ ಸಾಧ್ಯತೆ ಇದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments