Webdunia - Bharat's app for daily news and videos

Install App

ಕೊರೊನಾ ಸಂಕಷ್ಟ ಬಾರದಿದ್ದರೆ ಜೀವನದ ಬೆಲೆ ಅರಿವಾಗುತ್ತಿರಲಿಲ್ಲ-ಪ್ರಧಾನಿ ಮೋದಿ

Webdunia
ಸೋಮವಾರ, 29 ಜೂನ್ 2020 (08:25 IST)
ನವದೆಹಲಿ : ಕೊರೊನಾ ಸಂಕಷ್ಟ ಬಾರದಿದ್ದರೆ ಜೀವನದ ಬೆಲೆ ಅರಿವಾಗುತ್ತಿರಲಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಮನ್ ಕಿ ಬಾತ್  ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೊರೊನಾ ಬರದಿದ್ದರೆ ನಮಗೆ ಜೀವನ ಯಾಕೆ, ಏನು, ಹೇಗೆ ಅನ್ನೋ ಕಲ್ಪನೆಯೇ ನೆನಪಿಗೆ ಬರುತ್ತಿರಲಿಲ್ಲ. ಕೊರೊನಾದಿಂದ ಲಾಕ್ ಡೌನ್ ಮಾಡಿದ ಕಾರಣ ಜನರು ನಮ್ಮ ಪುರಾತನ ಸಂಸ್ಕೃತಿಯನ್ನು ತಿಳಿಯಲು ಸಹಕಾರಿಯಾಗಿದೆ ಎಂದು ಹೇಳಿದ್ದಾರೆ.

ಅಲ್ಲದೇ ಅನ್ ಲಾಕ್ ನಲ್ಲಿ ಎರಡು ಮಹತ್ವದ ಜವಾಬ್ದಾರಿಗಳಿವೆ. ಒಂದು ಕೊರೊನಾ ಸೋಲಿಸುವುದು, ಮತ್ತೊಂದು ಆರ್ಥಿಕತೆ ಸುಧಾರಿಸುವುದು. ಹೀಗಾಗಿ ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ED Raid: ಸಚಿವ ಪರಮೇಶ್ವರ್ ಸಿದ್ಧಾರ್ಥ್ ಕಾಲೇಜು ಇಡಿ ದಾಳಿಗೂ ರನ್ಯಾ ರಾವ್ ಗೂ ಲಿಂಕ್

ED Raid: ಗೃಹಸಚಿವ ಡಾ ಜಿ ಪರಮೇಶ್ವರ್ ಬುಡಕ್ಕೇ ಬಂತು ಇಡಿ: ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ದಾಳಿ

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ

Mallikarjun Kharge video: ಭಾಷಣದ ನಡುವೆ ನಮ್ಮ ಪಾಕಿಸ್ತಾನ ಎಂದ ಮಲ್ಲಿಕಾರ್ಜುನ ಖರ್ಗೆ: ಟ್ರೋಲ್

Gold Price Today: ಚಿನ್ನದ ಖರೀದಿದಾರರಿಗೆ ಇಂದು ಶಾಕ್

ಮುಂದಿನ ಸುದ್ದಿ
Show comments