Webdunia - Bharat's app for daily news and videos

Install App

ಕಾಂಗ್ರೆಸ್ ಮುಕ್ತ ಭಾರತದ ಅಪೇಕ್ಷೆ ಈಡೇರಿದೆ: ಯಡಿಯೂರಪ್ಪ

Webdunia
ಶನಿವಾರ, 11 ಮಾರ್ಚ್ 2017 (12:16 IST)
ಉತ್ತರಪ್ರದೇಶ ಮತ್ತು ಉತ್ತರಾಖಂಡ್`ನಲ್ಲಿ ಬಿಜೆಪಿ ಗೆಲುವಿನಿಂದ ಕಾಂಗ್ರೆಸ್ ಮುಕ್ತ ಭಾರತದ ಅಪೇಕ್ಷೆ ಈಡೇರಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿಶ್ಲೇಷಿಸಿದ್ದಾರೆ.

ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ನರೇಂದ್ರಮೋದಿಯವರ ಹೋರಾಟದ ಗೆಲುವು ಇದಾಗಿದ್ದು, ನೋಟು ಅಮಾನ್ಯೀಕರಣವನ್ನ ಜನ ಒಪ್ಪಿಕೊಂಡಿದ್ದಾರೆ. ಇದೇವೇಳೆ, ರಾಜ್ಯದ ಮೇಲೂ ಈ ಫಲಿತಾಂಶ ಪ್ರಭಾವ ಬೀರಲಿದ್ದು, ಉಪಚುನಾವಣೆಯ ರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ದಾಖಲಿಸಲಿದೆ. ಮುಂದಿನ ವಿಧಾನಸಭೆಯಲ್ಲಿ ಬಿಜೆಪಿ 150ಕ್ಕೂ ಅಧಿಕ ಸ್ಥಾನ ಗೆಲ್ಲಲಿದೆ ಎಂದು ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.

ಸಬ್ ಕೆ ಸಾಥ್.. ಸಬ್ ಕಾ ವಿಕಾಸ್ ಎಂಬ ಪ್ರಧಾನಮಂತ್ರಿಯವರ ಘೋಷವಾಕ್ಯ ಪ್ರಭಾವ ಬೀರಿದೆ ಎಂದಿದ್ದಾರೆ ಯಡಿಯೂರಪ್ಪ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments